ಆಪರೇಷನ್‌ ಸಿಂದೂರ ಹೆಸರಿಗೆ ಜಯಾ ಆಕ್ಷೇಪ : ವಿವಾದ

KannadaprabhaNewsNetwork |  
Published : Jul 31, 2025, 12:45 AM ISTUpdated : Jul 31, 2025, 07:00 AM IST
ಜಯಾ  | Kannada Prabha

ಸಾರಾಂಶ

ಪಾಕಿಸ್ತಾನದ ಮೇಲೆ ಭಾರತ ಇತ್ತೀಚೆಗೆ ನಡೆಸಿದ ದಾಳಿಗೆ ‘ಆಪರೇಷನ್‌ ಸಿಂದೂರ’ ಎಂದು ಹೆಸರಿಟ್ಟಿದ್ದಕ್ಕೆ ಎಸ್ಪಿ ಸಂಸದೆ, ನಟಿ ಜಯಾ ಬಚ್ಚನ್‌ ಆಕ್ಷೇಪಿಸಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ನವದೆಹಲಿ: ಪಾಕಿಸ್ತಾನದ ಮೇಲೆ ಭಾರತ ಇತ್ತೀಚೆಗೆ ನಡೆಸಿದ ದಾಳಿಗೆ ‘ಆಪರೇಷನ್‌ ಸಿಂದೂರ’ ಎಂದು ಹೆಸರಿಟ್ಟಿದ್ದಕ್ಕೆ ಎಸ್ಪಿ ಸಂಸದೆ, ನಟಿ ಜಯಾ ಬಚ್ಚನ್‌ ಆಕ್ಷೇಪಿಸಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ. 

ರಾಜ್ಯಸಭೆಯಲ್ಲಿ ಬುಧವಾರ ಮಾತನಾಡಿದ ಅವರು, ‘ಪಹಲ್ಗಾಂ ಉಗ್ರ ದಾಳಿಯು ಹಲವಾರು ಮಹಿಳೆಯರ ಸಿಂದೂರವನ್ನು ನಾಶಪಡಿಸಿದೆ. ಹೀಗಿದ್ದಾಗ ಕಾರ್ಯಾಚರಣೆಗೆ ಸಿಂದೂರ ಎಂದು ಹೆಸರಿಡುವ ಅಗತ್ಯವೇನಿತ್ತು? ನೀವು ನೇಮಿಸಿಕೊಂಡಿರುವ ಬರಹಗಾರರಿಗೆ ನಾನು ನಿಮ್ಮನ್ನು ಅಭಿನಂದಿಸುತ್ತೇನೆ’ ಎಂದರು. ಆಗ ಸದನದಲ್ಲಿ ಕೋಲಾಹಲ ಉಂಟಾಯಿತು. ಜಯಾ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!
ಬಾಂಗ್ಲಾ ಹಿಂದು ಯುವಕನ ನರಮೇಧ - ಬಡಿದು ಕೊಂದು, ಮರಕ್ಕೆ ಕಟ್ಟಿ ಸುಟ್ಟು ಅಟ್ಟಹಾಸ