ಕರ್ನಾಟಕ ಸೇರಿ 22 ರಾಜ್ಯಗಳಲ್ಲಿ ಎಸ್‌ಐಆರ್‌ಗೆ ಆಯೋಗ ಸಜ್ಜು

KannadaprabhaNewsNetwork |  
Published : May 12, 2026, 02:00 AM IST
SIR

ಸಾರಾಂಶ

ಪಂಚರಾಜ್ಯ ಚುನಾವಣೆ ಮುಕ್ತಾಯ ಬೆನ್ನಲ್ಲೇ ಚುನಾವಣಾ ಆಯೋಗ ಮೂರನೇ ಹಂತದ ಮತಪಟ್ಟಿ ಪರಿಷ್ಕರಣೆಗೆ ಸಜ್ಜಾಗಿದೆ.ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಪಟ್ಟಿ ಪರಿಷ್ಕರಣೆಗೆ ಆಯೋಗ ಸಿದ್ಧತೆ ನಡೆಸಿದೆ.

ನವದೆಹಲಿ: ಪಂಚರಾಜ್ಯ ಚುನಾವಣೆ ಮುಕ್ತಾಯ ಬೆನ್ನಲ್ಲೇ ಚುನಾವಣಾ ಆಯೋಗ ಮೂರನೇ ಹಂತದ ಮತಪಟ್ಟಿ ಪರಿಷ್ಕರಣೆಗೆ ಸಜ್ಜಾಗಿದೆ.

22 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಪಟ್ಟಿ ಪರಿಷ್ಕರಣೆ

ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತಪಟ್ಟಿ ಪರಿಷ್ಕರಣೆಗೆ ಆಯೋಗ ಸಿದ್ಧತೆ ನಡೆಸಿದೆ. ಇತ್ತೀಚಿಗೆ ಚುನಾವಣೆ ಎದುರಿಸಿದ ಅಸ್ಸಾಂ, ತಮಿಳುನಾಡು, ಕೇರಳ, ಪುದುಚೇರಿ, ಪಶ್ಚಿಮ ಬಂಗಾಳ ಸೇರಿ 10 ರಾಜ್ಯಗಳಲ್ಲಿ ಮೊದಲೆರೆಡು ಹಂತಗಳಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸಿತ್ತು. 

40 ಕೋಟಿ ಮತದಾರರು ಪರಿಷ್ಕರಣೆಗೆ

ಈಗ ಮೂರನೇ ಹಂತವಾಗಿ ಕರ್ನಾಟಕ, ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಜಮ್ಮುಕಾಶ್ಮೀರ, ಹರ್ಯಾಣ, ತೆಲಂಗಾಣ ಸೇರಿ 22 ರಾಜ್ಯಗಳಿಗೆ ನಡೆಯಲಿದೆ. ಇಲ್ಲಿ 40 ಕೋಟಿ ಮತದಾರರು ಪರಿಷ್ಕರಣೆಗೆ ಒಳಪಡಲಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಚಿನ್ನ ಖರೀದಿ ಬಿಟ್ಟರೆ 1 ಕೋಟಿ ಉದ್ಯೋಗಕ್ಕೆ ಕುತ್ತು: ಆಭರಣ ಮಂಡಳಿ
ಸಾಕಷ್ಟು ಇಂಧನ ಸಂಗ್ರಹ ಇದೆ, ಆದ್ರೆ ಸಂರಕ್ಷಣೆ ಅಗತ್ಯ : ಸರ್ಕಾರ