ಬಿಟ್ಟಿ ಯೋಜನೆಗಳಿಂದ ಕರ್ನಾಟಕದ ಆರ್ಥಿಕತೆ ಹಾಳು : ಇನ್ಫೋಸಿಸ್‌ ಮಾಜಿ ಸಿಎಫ್‌ಒ ಮೋಹನದಾಸ್‌ ಪೈ

KannadaprabhaNewsNetwork |  
Published : Sep 20, 2024, 01:33 AM ISTUpdated : Sep 20, 2024, 05:36 AM IST
ಮೋಹನ್‌ದಾಸ್‌ | Kannada Prabha

ಸಾರಾಂಶ

ಇನ್ಫೋಸಿಸ್‌ ಮಾಜಿ ಸಿಎಫ್‌ಒ ಮೋಹನ್‌ದಾಸ ಪೈ ಅವರು ಅವರು ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಪ್ರಕಟಿಸಿರುವ ಉಚಿತ ಭರವಸೆಗಳನ್ನು ಪ್ರಶ್ನಿಸಿದ್ದು, ಈ ವೇಳೆ ಅವರು ಕರ್ನಾಟಕದ ಉದಾಹರಣೆ ನೀಡಿದ್ದಾರೆ.

ನವದೆಹಲಿ: ಇನ್ಫೋಸಿಸ್‌ ಮಾಜಿ ಸಿಎಫ್‌ಒ ಮೋಹನ್‌ದಾಸ ಪೈ ಅವರು ಅವರು ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಪ್ರಕಟಿಸಿರುವ ಉಚಿತ ಭರವಸೆಗಳನ್ನು ಪ್ರಶ್ನಿಸಿದ್ದು, ಈ ವೇಳೆ ಅವರು ಕರ್ನಾಟಕದ ಉದಾಹರಣೆ ನೀಡಿದ್ದಾರೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಣಾಳಿಕೆ ಅಂಶ ವಿವರಿಸುವ ವಿಡಿಯೋಗೆ ಟ್ವೀಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪೈ, ‘ಇದಕ್ಕೆ ಯಾರು ಹಣ ಕೊಡುತ್ತಾರೆ? ಖರ್ಗೆ ಅವರಾ, ಕಾಂಗ್ರೆಸ್‌ ಪಕ್ಷವಾ ಅಥವಾ ಜೈರಾಂ ರಮೇಶ್‌ ಅವರಾ? ಬಿಟ್ಟಿ ಯೋಜನೆಗಳಿಂದ ಕರ್ನಾಟಕದ ಆರ್ಥಿಕತೆ ಹಾಳಾಗಿದೆ. 

ಮೂಲಸೌಕರ್ಯ ಹಾಳಾಗುತ್ತಿದೆ, ಬೆಂಗಳೂರು ರಸ್ತೆಗಳು ಹದಗೆಟ್ಟಿವೆ. ನಮ್ಮ ಯುವಕರಿಗೆ ಭವಿಷ್ಯವಿದೆಯೇ? ರಾಜ್ಯ ತೀವ್ರ ಸಂಕಷ್ಟದಲ್ಲಿದೆ. ಭ್ರಷ್ಟಾಚಾರ ಸಾರ್ವಕಾಲಿಕ ಎತ್ತರದಲ್ಲಿದೆ’ ಎಂದು ಟೀಕಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಗದ್ದಲದ ಮಧ್ಯೆಯೇ ‘ಜಿ ರಾಮ್‌ ಜಿ’ ವಿಧೇಯಕ ಲೋಕಸಭೇಲಿ ಮಂಡನೆ
ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌ : ರಷ್ಯಾ ಸಬ್‌ಮರೀನ್‌ ಧ್ವಂಸ