ದಿಲ್ಲಿ ಅಬಕಾರಿ ಹಗರಣ: ಕೇಜ್ರಿವಾಲ್‌ಗೆ ಇ.ಡಿ. 8ನೇ ಸಮನ್ಸ್‌

KannadaprabhaNewsNetwork |  
Published : Feb 28, 2024, 02:31 AM IST
ಅರವಿಂದ್‌ ಕೇಜ್ರಿವಾಲ್‌ | Kannada Prabha

ಸಾರಾಂಶ

ದಿಲ್ಲಿ ಅಬಕಾರಿ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಮಾ.4ರಂದು ಕೇಜ್ರಿವಾಲ್‌ ಹಾಜರಿಗೆ ಸೂಚನೆ ನೀಡಿದೆ.

ನವದೆಹಲಿ: ದಿಲ್ಲಿ ಅಬಕಾರಿ ಹಗರಣ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಮಾ.4ರಂದು ಕೇಜ್ರಿವಾಲ್‌ ಹಾಜರಿಗೆ ಸೂಚನೆ ನೀಡಿದೆ.

ಈವರೆಗೆ ಕೇಜ್ರಿವಾಲ್‌ 7 ಸಮನ್ಸ್‌ಗಳಿಗೆ ಹಾಜರಾಗಿಲ್ಲ. ಏಕೆಂದರೆ ಸಮನ್ಸ್‌ ನೀಡಿಕೆ ವಿಷಯ ಕೋರ್ಟ್‌ನಲ್ಲಿರುವ ಕಾರಣ ಕೋರ್ಟ್‌ ಆದೇಶ ಆಧರಿಸಿ ತಾವು ಹಾಜರಾತಿ ಬಗ್ಗೆ ನಿರ್ಣಯಿಸುವುದಾಗಿ ಕೇಜ್ರಿವಾಲ್‌ ಹೇಳಿದ್ದಾರೆ. ಕೇಜ್ರಿ ಗೈರು ಹಾಜರಿ ಪ್ರಶ್ನಿಸಿ ಇ.ಡಿ. ದಿಲ್ಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮಾ.16ಕ್ಕೆ ಅದರ ವಿಚಾರಣೆ ಇದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2025 ಸುಧಾರಣೆಗಳ ಸಾರ್ಥಕ ವರ್ಷ: ಮೋದಿ ಹರ್ಷ
ಪತ್ರಕರ್ತರ ಹಿತರಕ್ಷಣೆಗೆ ಐಎಫ್‌ಡಬ್ಲ್ಯುಜೆ ಆಗ್ರಹ