ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್‌ ಜಾಮೀನು

KannadaprabhaNewsNetwork |  
Published : Mar 17, 2024, 01:48 AM ISTUpdated : Mar 17, 2024, 12:13 PM IST
ಕೇಜ್ರಿವಾಲ್‌ | Kannada Prabha

ಸಾರಾಂಶ

ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ನವದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ಕೇಜ್ರಿವಾಲ್‌ ವಿರುದ್ಧ ಇ.ಡಿ. ಹೂಡಿದ್ದ 2 ದಾವೆಗಳ ವಿಚಾರಣೆ ನಡೆಸಿದ ನ್ಯಾ. ದಿವ್ಯಾ ಮಲ್ಹೋತ್ರಾ, ‘ಈ ಪ್ರಕರಣದಲ್ಲಿ ಜಾಮೀನು ನೀಡಲು ಅವಕಾಶವಿರುವುದರಿಂದ ಆರೋಪಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಒದಗಿಸಲಾಗುತ್ತಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನೀಡಬೇಕೆಂದು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ’ ಎಂದು ತೀರ್ಪು ನೀಡಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಬೆಂಗಳೂರಿನದ್ದು ಸೇರಿ 16 ಉಪಗ್ರಹಗಳು ಆಗಸದಲ್ಲೇ ಕಾಣೆ
ಅಣ್ಣಾಮಲೈ ರಸಮಲೈ ಎಂದು ರಾಜ್‌ ಠಾಕ್ರೆ ಕೀಳುಭಾಷೆ ಟೀಕೆ