ಉತ್ತರಾಖಂಡ ಪ್ರವಾಹ : 3 ಅಂತಸ್ತಿನ ಕಟ್ಟಡದಷ್ಟು ಎತ್ತರ ಅವಶೇಷ ರಾಶಿ!

KannadaprabhaNewsNetwork |  
Published : Aug 09, 2025, 01:12 AM ISTUpdated : Aug 09, 2025, 04:14 AM IST
ಉತ್ತರಾಖಂಡ | Kannada Prabha

ಸಾರಾಂಶ

ಉತ್ತರಾಖಂಡದ ಧರಾಲೀ ಎಂಬಲ್ಲಿ ಪ್ರವಾಹವು ಭಯಂಕರ ಸನ್ನಿವೇಶವನ್ನು ಸೃಷ್ಟಿಸಿದ್ದು, ಅವಶೇಷಗಳು 3 ಅಂತಸ್ತಿನ ಕಟ್ಟಡಗಳಷ್ಟು ಎತ್ತರ ರಾಶಿ ಬಿದ್ದಿವೆ. ಅಂದರೆ ಸುಮಾರು ಸುಮಾರು 50 ಅಡಿಯಷ್ಟು ಕಲ್ಲು, ಮಣ್ಣು, ಕುಸಿದ ಮನೆಯ ಅವಶೇಷಗಳು ಕಂಡುಬಂದಿವೆ.

ಧರಾಲಿ: ಉತ್ತರಾಖಂಡದ ಧರಾಲೀ ಎಂಬಲ್ಲಿ ಪ್ರವಾಹವು ಭಯಂಕರ ಸನ್ನಿವೇಶವನ್ನು ಸೃಷ್ಟಿಸಿದ್ದು, ಅವಶೇಷಗಳು 3 ಅಂತಸ್ತಿನ ಕಟ್ಟಡಗಳಷ್ಟು ಎತ್ತರ ರಾಶಿ ಬಿದ್ದಿವೆ. ಅಂದರೆ ಸುಮಾರು ಸುಮಾರು 50 ಅಡಿಯಷ್ಟು ಕಲ್ಲು, ಮಣ್ಣು, ಕುಸಿದ ಮನೆಯ ಅವಶೇಷಗಳು ಕಂಡುಬಂದಿವೆ. ಈ ಅವಶೇಷದಡಿ ಸಿಲುಕಿದವರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಅವರ ಶೋಧಕ್ಕೆ ರಕ್ಷಣಾ ತಂಡಗಳು ಹರಸಾಹಸ ಪಡುತ್ತಿವೆ. ಅವಶೇಷಗಳು ಭಾರೀ ಪ್ರಮಾಣದಲ್ಲಿ ಇರುವುದರಿಂದ ಇದು ಸವಾಲಾಗಿ ಪರಿಣಮಿಸಿದೆ. ಇವುಗಳಲ್ಲಿ ಶವ ಇರುವ ಸಂದೇಹವೂ ಇಚೆ.

ಈ ಬಗ್ಗೆ ಮಾತನಾಡಿದ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಐಜಿ ಅರುಣ್‌ ಮೋಹನ್‌ ಜೋಶಿ, ‘ಇದು ಸಾಮಾನ್ಯ ಕಾರ್ಯಾಚರಣೆಯಲ್ಲ. ಮನೆಗಳ ಛಾವಣಿಗಳು ಇರುವಷ್ಟು ಎತ್ತರ ಅವಶೇಷಗಳು ಬಿದ್ದಿವೆ’ ಎಂದರು. ಇಡೀ ಧರಾಲೀಯನ್ನು ಮೊದಲಿನಂತೆ ಮಾಡಲು ಕನಿಷ್ಠ 7 ತಿಂಗಳಾದರೂ ಬೇಕು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಅಸ್ಸಾಂನಲ್ಲಿ ಇನ್ನು 18 ವರ್ಷ ಮೇಲಿನವರಿಗೆ ಆಧಾರ್‌ ಇಲ್ಲ
ಪರೀಕ್ಷಾ ಅಕ್ರಮ ವಿರುದ್ಧ 17ರಿಂದ ಕೈ ದೇಶವ್ಯಾಪಿ ಆಂದೋಲನ