ನೌಕರಿ ನಷ್ಟ ಭೀತಿ: ಪೇಟಿಎಂ ಬ್ಯಾಂಕ್‌ ನೌಕರ ಆತ್ಮಹತ್ಯೆ

KannadaprabhaNewsNetwork |  
Published : Feb 27, 2024, 01:35 AM IST
ಪೇಟಿಎಂ | Kannada Prabha

ಸಾರಾಂಶ

ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ನೌಕರರೊಬ್ಬರು ಉದ್ಯೋಗ ನಷ್ಟದ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದೋರ್: ಪೇಟಿಎಂ ಪೇಮೆಂಟ್‌ ಬ್ಯಾಂಕ್‌ಗೆ ಮಾ.15ರಿಂದ ಕಾರ್ಯ ನಿಲ್ಲಿಸುವಂತೆ ಆರ್‌ಬಿಐ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನೌಕರನೊಬ್ಬ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

ಗೌತಮ್‌ ಗುಪ್ತಾ (35) ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ವ್ಯಕ್ತಿ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಎತ್ತ ಸಾಗುತ್ತಿದೆ ರಾಷ್ಟ್ರದ ವಿಪಕ್ಷಗಳ ಮನೋಸ್ಥಿತಿ..?
ಅಂತರ್ಜಾತಿ ಮದ್ವೆ, ಮತಾಂತರ ಆದ್ರೂ ಜಾತಿ ಬದಲಿಲ್ಲ: ಹೈಕೋರ್ಟ್‌