ಸಿಎಎ ಅನುಷ್ಠಾನ: ಪಾಕ್‌ ನಿರಾಶ್ರಿತ ಹಿಂದೂಗಳು ಹರ್ಷ

KannadaprabhaNewsNetwork |  
Published : Mar 12, 2024, 02:05 AM ISTUpdated : Mar 12, 2024, 08:01 AM IST
ಮತುವಾ | Kannada Prabha

ಸಾರಾಂಶ

ದೆಹಲಿಯಲ್ಲಿ ನೆಲೆಸಿರುವ ಪಾಕಿಸ್ತಾನದ ನಿರಾಶ್ರಿತ ಹಿಂದೂಗಳು ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದ ಬಗ್ಗೆ ಸೋಮವಾರ ಹರ್ಷ ವ್ಯಕ್ತಪಡಿಸಿದ್ದಾರೆ.

ನವದೆಹಲಿ/ಕೋಲ್ಕತಾ: ದೆಹಲಿಯಲ್ಲಿ ನೆಲೆಸಿರುವ ಪಾಕಿಸ್ತಾನದ ನಿರಾಶ್ರಿತ ಹಿಂದೂಗಳು ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದ ಬಗ್ಗೆ ಸೋಮವಾರ ಹರ್ಷ ವ್ಯಕ್ತಪಡಿಸಿದ್ದಾರೆ. ‘ನಾವು ಕೊನೆಗೂ ಭಾರತೀಯರು ಎಂದು ಕರೆಯಲ್ಪಡುತ್ತೇವೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಪಶ್ಚಿಮ ಬಂಗಾಳದ ಮತುವಾ ಸಮುದಾಯವು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಆದ ನಂತರ ಸಂಜೆ ಸಂಬ್ರಮಾಚಣೆ ನಡೆಸಿತು. ಇದು ತಮ್ಮ ಎರಡನೇ ಸ್ವಾತಂತ್ರ್ಯ ದಿನ ಎಂದು ಬಾಂಗ್ಲಾ ಮೂಲದ ಮತುವಾ ಸಮುದಾಯ ಹೇಳಿಕೊಂಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಒಮಾನ್‌ ಕರಾವಳಿಯಲ್ಲಿ 15 ಜನ ಭಾರತೀಯರಿದ್ದ ಹಡಗಿನ ಮೇಲೆ ದಾಳಿ
ಕರಾಚಿ ಅಮೆರಿಕ ದೂತಾವಾಸಕ್ಕೆ ಮುತ್ತಿಗೆ : ಗುಂಡೇಟಿಗೆ 10 ಜನ ಬಲಿ