ರಷ್ಯಾ ಯುದ್ಧಕ್ಕೆ ಭಾರತೀಯರು: 7 ಕಡೆ ಸಿಬಿಐ ದಾಳಿ

KannadaprabhaNewsNetwork |  
Published : Mar 08, 2024, 01:49 AM IST
ರಷ್ಯಾ | Kannada Prabha

ಸಾರಾಂಶ

ಭಾರತೀಯರಿಗೆ ನೌಕರಿ ಆಮಿಷವೊಡ್ಡಿ ರಷ್ಯಾಗೆ ಕಳಿಸಿದ್ದಲ್ಲದೆ, ಅಲ್ಲಿ ರಷ್ಯಾ -ಉಕ್ರೇನ್ ಯುದ್ಧ ವಲಯಕ್ಕೆ ಅವರನ್ನು ತಳ್ಳಿದ ವಂಚಕರ ಜಾಲವನ್ನು ಸಿಬಿಐ ಗುರುವಾರ ರಾತ್ರಿ ಭೇದಿಸಿದೆ.

ನವದೆಹಲಿ: ಭಾರತೀಯರಿಗೆ ನೌಕರಿ ಆಮಿಷವೊಡ್ಡಿ ರಷ್ಯಾಗೆ ಕಳಿಸಿದ್ದಲ್ಲದೆ, ಅಲ್ಲಿ ರಷ್ಯಾ -ಉಕ್ರೇನ್ ಯುದ್ಧ ವಲಯಕ್ಕೆ ಅವರನ್ನು ತಳ್ಳಿದ ವಂಚಕರ ಜಾಲವನ್ನು ಸಿಬಿಐ ಗುರುವಾರ ರಾತ್ರಿಇ ಭೇದಿಸಿದೆ. ಈ ಸಂಬಂಧ ದೆಹಲಿ, ತಿರುವನಂತಪುರ, ಮುಂಬೈ, ಅಂಬಾಲ, ಚಂಡೀಗಢ, ಮಧುರೈ ಮತ್ತು ಚೆನ್ನೈ- ಹೀಗೆ 7 ನಗರಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಈ ರೀತಿ ಆಮಿಷಕ್ಕೆ ಬಲಿಯಾಗಿ ರಷ್ಯಾಗೆ ತೆರಳಿದ್ದ ಇಬ್ಬರು ಇತ್ತೀಚೆಗೆ ಭಾರತೀಯರು ಸಾವನ್ನಪ್ಪಿದ್ದಾರೆ. ಅಲ್ಲದೆ, ಕರ್ನಾಟಕದ ಕಲಬುರಗಿಯ 3 ಯುವಕರು ಸೇರಿ ಸುಮಾರು 100 ಭಾರತೀಯರು ಇನ್ನೂ ಅಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಇವರನ್ನು ರಷ್ಯಾಗೆ ಕಳಿಸಿದ ಭಾರತದಲ್ಲಿನ ಜಾಲದ ವಿರುದ್ಧ ಸಿಬಿಐ ಕಾರ್ಯಾಚರಣೆ ನಡೆಸುತ್ತಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿಂದೂರದ ವೇಳೆ ಅಡಗಲು ಸೂಚನೆ ಇತ್ತು: ಜರ್ದಾರಿ
2025 ಸಾರ್ಥಕ ವರ್ಷ: ಮನ್‌ ಕಿ ಬಾತ್‌ನಲ್ಲಿ ಮೋದಿ