ಕಮಲ್‌ನಾಥ್ ಬಂಡಾಯ ಸದ್ಯಕ್ಕೆ ಶಮನ?

KannadaprabhaNewsNetwork |  
Published : Feb 20, 2024, 01:49 AM ISTUpdated : Feb 20, 2024, 07:55 AM IST
ಕಮಲನಾಥ್‌  | Kannada Prabha

ಸಾರಾಂಶ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲು ಸಜ್ಜಾಗಿದ್ದಾರೆ ಎಂಬ ವರದಿಗಳ, ಅವರ ಮನವೊಲಿಸುವಲ್ಲಿ ಪಕ್ಷದ ಹಿರಿಯರು ಯಶಸ್ವಿಯಾಗಿದ್ದು ಸದ್ಯಕ್ಕೆ ಅವರು ಪಕ್ಷ ಬಿಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಲು ಸಜ್ಜಾಗಿದ್ದಾರೆ ಎಂಬ ವರದಿಗಳ, ಅವರ ಮನವೊಲಿಸುವಲ್ಲಿ ಪಕ್ಷದ ಹಿರಿಯರು ಯಶಸ್ವಿಯಾಗಿದ್ದು ಸದ್ಯಕ್ಕೆ ಅವರು ಪಕ್ಷ ಬಿಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೆ ಪೂರಕವೆಂಬಂತೆ ಭಾನುವಾರ ಕಮಲ್‌ನಾಥ್‌ ಮನೆಯ ಮೇಲೆ ಹಾರಾಡುತ್ತಿದ್ದ ಜೈಶ್ರೀರಾಮ್‌ ಎಂಬ ಬರಹವಿದ್ದ ಕೇಸರಿ ಬಾವುಟ ಸೋಮವಾರ ನಾಪತ್ತೆಯಾಗಿದೆ.

ಆದರೆ ಅವರ ಪುತ್ರ ನಕುಲ್‌ ಈಗಲೂ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದು, ಅವರು ಬಿಜೆಪಿ ಸೇರುವ ಸಾಧ್ಯತೆ ತಳ್ಳಿಹಾಕುವಂತಿಲ್ಲ ಎನ್ನಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ