ಕೆಒಎನಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ

KannadaprabhaNewsNetwork |  
Published : Aug 30, 2025, 01:00 AM IST
ಕ್ರೀಡಾಕೂಟ  | Kannada Prabha

ಸಾರಾಂಶ

ಹಾಕಿ ದಂತಕತೆ ಮೇಜರ್‌ ಧ್ಯಾನ್‌ಚಂದ್‌ರ ಹುಟ್ಟುಹಬ್ಬ (ಆ.29)ದ ಅಂಗವಾಗಿ ಶುಕ್ರವಾರ ಕರ್ನಾಟಕ ರಾಜ್ಯ ಒಲಿಂಪಿಕ್ಸ್‌ ಸಮಿತಿ (ಕೆಒಎ) ಕಂಠೀರವ ಕ್ರೀಡಾಂಗಣದ ಆವರಣದಲ್ಲಿರುವ ಒಲಿಂಪಿಕ್ಸ್‌ ಭವನದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಿತು.

 ಬೆಂಗಳೂರು :  ಹಾಕಿ ದಂತಕತೆ ಮೇಜರ್‌ ಧ್ಯಾನ್‌ಚಂದ್‌ರ ಹುಟ್ಟುಹಬ್ಬ (ಆ.29)ದ ಅಂಗವಾಗಿ ಶುಕ್ರವಾರ ಕರ್ನಾಟಕ ರಾಜ್ಯ ಒಲಿಂಪಿಕ್ಸ್‌ ಸಮಿತಿ (ಕೆಒಎ) ಕಂಠೀರವ ಕ್ರೀಡಾಂಗಣದ ಆವರಣದಲ್ಲಿರುವ ಒಲಿಂಪಿಕ್ಸ್‌ ಭವನದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಿತು. 

ಈ ವೇಳೆ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜು, ಧ್ಯಾನ್‌ಚಂದ್‌ರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ರಾಜ್ಯದ ಮಾಜಿ ಅಥ್ಲೀಟ್‌ಗಳಾದ ಧ್ಯಾನ್‌ಚಂದ್‌ ಪ್ರಶಸ್ತಿ ವಿಜೇತ ಉದಯ್‌ ಕೆ ಪ್ರಭು, ಅರ್ಜುನ ಪ್ರಶಸ್ತಿ ವಿಜೇತೆ ರೀತ್‌ ಅಬ್ರಹಾಂ, ಎಚ್‌.ಎಂ.ಜ್ಯೋತಿ, ಮಾಜಿ ಅಂ.ರಾ. ಬಾಸ್ಕೆಟ್‌ಬಾಲ್‌ ಆಟಗಾರರಾದ ಆರ್‌.ರಾಜನ್‌ಗೆ ವಿಶೇಷ ಸ್ಮರಣಿಕೆ ನೀಡಿಮ ಗೌರವಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಭಾರತಕ್ಕೀಗ ಮೆಕ್ಸಿಕೋ ಶೇ.50 ತೆರಿಗೆ ಹೊಡೆತ
ಮೋದಿ-ಪುಟಿನ್‌ ಸೆಲ್ಫಿ ತೋರಿಸಿ ಟ್ರಂಪ್‌ ವಿರುದ್ಧ ಸಂಸದೆಯ ಕಿಡಿ