ಮೋದಿ ಮಂತ್ರಿ ಪರಿಷತ್ ಸಭೆ: ಸಿಂದೂರ, ವರ್ಷಾಚರಣೆ ಚರ್ಚೆ

KannadaprabhaNewsNetwork |  
Published : Jun 05, 2025, 01:46 AM ISTUpdated : Jun 05, 2025, 04:53 AM IST
ಮೋದಿ | Kannada Prabha

ಸಾರಾಂಶ

ನರೇಂದ್ರ ಮೋದಿ ಸರ್ಕಾರದ ಮಂತ್ರಿ ಪರಿಷತ್‌ ಸಭೆ ಬುಧವಾರ ಜರುಗಿತು. ಸಂಜೆ 4.30ಕ್ಕೆ ಆರಂಭವಾದ ಸಭೆ ರಾತ್ರಿಯವರೆಗೆ ನಡೆಯಿತು,

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮಂತ್ರಿ ಪರಿಷತ್‌ ಸಭೆ ಬುಧವಾರ ಜರುಗಿತು. ಸಂಜೆ 4.30ಕ್ಕೆ ಆರಂಭವಾದ ಸಭೆ ರಾತ್ರಿಯವರೆಗೆ ನಡೆಯಿತು,

ಪಾಕಿಸ್ತಾನದ ಮೇಲಿನದ ಭಾರತದ ಆಪರೇಷನ್ ಸಿಂದೂರದ ಬಳಿಕ ಮೊದಲ ಸಭೆ ಇದಾಗಿತ್ತು. ಮೋದಿ ಮಂತ್ರಿಮಂಡಲದ ಎಲ್ಲ ಸದಸ್ಯರು (ಸಂಪುಟ+ರಾಜ್ಯ ಮಂತ್ರಿಗಳು) ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸಂಪುಟ ಸಹದ್ಯೋಗಿಗಳಿಗೆ ಆಪರೇಷನ್ ಸಿಂದೂರ ಕುರಿತು ಸಭೆಯಲ್ಲಿ ವಿವರಣೆ ನೀಡಿದರು. ಇದೇ ವೇಳೆ, ಮೋದಿ-3 ಸರ್ಕಾರಕ್ಕೆ ಜೂ.9ರಂದು 1 ವರ್ಷವಾಗಲಿರುವ ಕಾರಣ, ವರ್ಷಾಚರಣೆ ಹೇಗಿರಬೇಕು ಎಂಬ ರೂಪರೇಷೆಗಳನ್ನೂ ನಿರ್ಧರಿಸಲಾಯಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಅಮೆರಿಕ ಆರ್ಥಿಕತೆಗೆ ಏಟು ನೀಡಲು ದುಬೈಗೆ ಇರಾನ್‌ ಭಾರಿ ದಾಳಿ
ಭಾರತಕ್ಕೆ ಬೇಕಿದ್ದ ಪಾಕ್‌ ಉಗ್ರ ಅನಾಮಿಕ ವ್ಯಕ್ತಿ ಗುಂಡಿಗೆ ಬಲಿ