ಮೋದಿ ಮಂತ್ರಿ ಪರಿಷತ್ ಸಭೆ: ಸಿಂದೂರ, ವರ್ಷಾಚರಣೆ ಚರ್ಚೆ

KannadaprabhaNewsNetwork |  
Published : Jun 05, 2025, 01:46 AM ISTUpdated : Jun 05, 2025, 04:53 AM IST
ಮೋದಿ | Kannada Prabha

ಸಾರಾಂಶ

ನರೇಂದ್ರ ಮೋದಿ ಸರ್ಕಾರದ ಮಂತ್ರಿ ಪರಿಷತ್‌ ಸಭೆ ಬುಧವಾರ ಜರುಗಿತು. ಸಂಜೆ 4.30ಕ್ಕೆ ಆರಂಭವಾದ ಸಭೆ ರಾತ್ರಿಯವರೆಗೆ ನಡೆಯಿತು,

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮಂತ್ರಿ ಪರಿಷತ್‌ ಸಭೆ ಬುಧವಾರ ಜರುಗಿತು. ಸಂಜೆ 4.30ಕ್ಕೆ ಆರಂಭವಾದ ಸಭೆ ರಾತ್ರಿಯವರೆಗೆ ನಡೆಯಿತು,

ಪಾಕಿಸ್ತಾನದ ಮೇಲಿನದ ಭಾರತದ ಆಪರೇಷನ್ ಸಿಂದೂರದ ಬಳಿಕ ಮೊದಲ ಸಭೆ ಇದಾಗಿತ್ತು. ಮೋದಿ ಮಂತ್ರಿಮಂಡಲದ ಎಲ್ಲ ಸದಸ್ಯರು (ಸಂಪುಟ+ರಾಜ್ಯ ಮಂತ್ರಿಗಳು) ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸಂಪುಟ ಸಹದ್ಯೋಗಿಗಳಿಗೆ ಆಪರೇಷನ್ ಸಿಂದೂರ ಕುರಿತು ಸಭೆಯಲ್ಲಿ ವಿವರಣೆ ನೀಡಿದರು. ಇದೇ ವೇಳೆ, ಮೋದಿ-3 ಸರ್ಕಾರಕ್ಕೆ ಜೂ.9ರಂದು 1 ವರ್ಷವಾಗಲಿರುವ ಕಾರಣ, ವರ್ಷಾಚರಣೆ ಹೇಗಿರಬೇಕು ಎಂಬ ರೂಪರೇಷೆಗಳನ್ನೂ ನಿರ್ಧರಿಸಲಾಯಿತು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಆಳಸಮುದ್ರ ಡ್ರೋನ್‌ ಬಳಸಿದ ಉಕ್ರೇನ್‌: ರಷ್ಯಾ ಸಬ್‌ಮರೀನ್‌ ಧ್ವಂಸ
ಭೀಕರ ಬಿರುಗಾಳಿ: ಬ್ರೆಜಿಲ್‌ನ ಸ್ಟ್ಯಾಚು ಆಫ್‌ ಲಿಬರ್ಟಿ ಧರೆಗೆ