ಬಿಷ್ಣೋಯಿ ಬಳಸಿ ನಿಜ್ಜರ್ ಹತ್ಯೆ : ಗ್ಯಾಂಗ್‌ಸ್ಟರ್‌ಗೆ ಭಾರತ ಸರ್ಕಾರದ ನಂಟು - ಕೆನಡಾ ಆರೋಪ

Published : Oct 15, 2024, 08:21 AM IST
Nijjar  3.jpg

ಸಾರಾಂಶ

  ಉಗ್ರ ನಿಜ್ಜರ್ ಹತ್ಯೆ ಪ್ರಕರಣ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿರುವಾಗಲೇ, ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ ಬಳಸಿ ನಿಜ್ಜರ್‌ನನ್ನು ಭಾರತ ಸರ್ಕಾರ ಹತ್ಯೆ ಮಾಡಿಸಿದೆ ಎಂದು ಕೆನಡಾ ಪೊಲೀಸರು ಆರೋಪ ಮಾಡಿದ್ದಾರೆ.

ಒಟ್ಟಾವ: ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿರುವಾಗಲೇ, ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ ಬಳಸಿ ನಿಜ್ಜರ್‌ನನ್ನು ಭಾರತ ಸರ್ಕಾರ ಹತ್ಯೆ ಮಾಡಿಸಿದೆ ಎಂದು ಕೆನಡಾ ಪೊಲೀಸರು ಆರೋಪ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಸಿಎಂಪಿ (ರಾಯಲ್‌ ಕೆನಡಾ ಮೌಂಟೆಡ್‌ ಪೊಲೀಸ್‌)ಯ ಹಿರಿಯ ಅಧಿಕಾರಿ ಬ್ರಿಗೆಟ್ಟಿ, ಭಾರತ ಸರ್ಕಾರ, ಕೆನಡಾ ದೇಶದಲ್ಲಿನ ದಕ್ಷಿಣ ಏಷ್ಯರನ್ನು ಅದರಲ್ಲೂ ವಿಶೇಷವಾಗಿ ಖಲಿಸ್ತಾನಿ ಬೆಂಬಲಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ. 

ದಾಳಿಕೋರರು ಸಂಘಟಿತ ಅಪರಾಧಿಕ ಶಕ್ತಿಗಳು. ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ಜೊತೆಗೆ ಭಾರತದ ಏಜೆಂಟ್‌ಗಳ ನಂಟಿದೆ ಎಂಬುದು ನಮ್ಮ ನಂಬಿಕೆ ಎಂದು ಹೇಳಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮನೆಮನೆಗೆ ಆಯುರ್ವೇದ ಅಗತ್ಯ : ಸಚ್ಚಿದಾನಂದ ಶ್ರೀ
ಆಪರೇಷನ್‌ ಸಿಂದೂರ ವೇಳೆ ಸೈನಿಕರಿಗೆ ಚಹಾ ಕೊಟ್ಟಿದ್ದ ಬಾಲಕಗೆ ಬಾಲ ಪುರಸ್ಕಾರ