ದೇಶ ವಿಭಜನೆಗೆ ಹಿಂದುಮಹಾಸಭಾ ಕಾರಣ,ಜಿನ್ನಾ ಅಲ್ಲ: ಒವೈಸಿ

KannadaprabhaNewsNetwork |  
Published : Oct 17, 2023, 12:45 AM IST

ಸಾರಾಂಶ

ಭಾರತ ವಿಭಜನೆ ಎಂದಿಗೂ ಸಂಭವಿಸಬಾರದಿತ್ತು, ಅದೊಂದು ಐತಿಹಾಸಿಕ ತಪ್ಪು ಎಂದು ಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಹೇಳಿದ್ದಾರೆ.

ಹೈದರಾಬಾದ್‌: ಭಾರತ ವಿಭಜನೆ ಎಂದಿಗೂ ಸಂಭವಿಸಬಾರದಿತ್ತು, ಅದೊಂದು ಐತಿಹಾಸಿಕ ತಪ್ಪು ಎಂದು ಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒವೈಸಿ ‘ಐತಿಹಾಸಿಕವಾಗಿ ಇದು ಒಂದು ದೇಶ ಮತ್ತು ದುರದೃಷ್ಟವಶಾತ್‌ ಇದು ವಿಭಜನೆಯಾಯಿತು. ಅದು ಎಂದಿಗೂ ಆಗಬಾರದಿತ್ತು’ ಎಂದಿದ್ದಾರೆ. ಜೊತೆಗೆ ಭಾರತ ಮತ್ತು ಪಾಕಿಸ್ತಾನವನ್ನು ಹಿಂದೂ ಮಹಾಸಭಾದ ಬೇಡಿಕೆ ಮೇರೆಗೆ ರಚಿಸಲಾಗಿದೆಯೇ ಹೊರತು ಮೊಹಮ್ಮದ್‌ ಅಲಿ ಜಿನ್ನಾ ಅವರಿಂದಲ್ಲ’ ಎಂದಿದ್ದಾರೆ.

PREV

Recommended Stories

15 ವರ್ಷ ಬಳಿಕ ಗುಜರಿ ವ್ಯಾಪ್ತಿಗೆಎಲೆಕ್ಟ್ರಿಕ್‌ ವಾಹನಗಳು ಬರಲ್ಲ?
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ