ದೇಶದ ಮೊದಲ ದೇಶೀ ಕ್ಯಾನ್ಸರ್‌ ಚಿಕಿತ್ಸೆಗೆ ರಾಷ್ಟ್ರಪತಿ ಚಾಲನೆ

KannadaprabhaNewsNetwork |  
Published : Apr 05, 2024, 01:04 AM ISTUpdated : Apr 05, 2024, 05:53 AM IST
 ರಾಷ್ಟ್ರಪತಿ ದ್ರೌಪದಿ ಮುರ್ಮು | Kannada Prabha

ಸಾರಾಂಶ

ದೇಶದ ಮೊದಲ ಸ್ವದೇಶಿ CAR-T Cell ಕ್ಯಾನ್ಸರ್‌ ಚಿಕಿತ್ಸಾ ಪದ್ಧತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.

ಮುಂಬೈ: ದೇಶದ ಮೊದಲ ಸ್ವದೇಶಿ CAR-T Cell ಕ್ಯಾನ್ಸರ್‌ ಚಿಕಿತ್ಸಾ ಪದ್ಧತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.

ಗುರುವಾರ ಮಹಾರಾಷ್ಟ್ರದ ಪೋವೈನಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಇದನ್ನು ಅವರು ಲೋಕಾರ್ಪಣೆ ಮಾಡಿದರು. ಈ ಚಿಕಿತ್ಸಾ ವಿಧಾನವನ್ನು ಐಐಟಿ ಬಾಂಬೆ ಹಾಗೂ ಟಾಟಾ ಮೆಮೋರಿಯಲ್‌ ಸೆಂಟರ್‌ ಜಂಟಿಯಾಗಿ ಅಭಿವೃದ್ಧಿಗೊಳಿಸಿವೆ.

ಇದರಿಂದಾಗಿ ಸುಮಾರು 4 ಕೋಟಿ ರು. ತಗುಲುತ್ತಿದ್ದ ಚಿಕಿತ್ಸಾ ವಿಧಾನ ಗಣನೀಯವಾಗಿ ಕಡಿಮೆಯಾಗಲಿದೆ. ಈ ಚಿಕಿತ್ಸಾ ವಿಧಾನದಿಂದಗಿ ಹಲವು ವಿಧದ ರಕ್ತ ಕ್ಯಾನ್ಸರ್‌ಗಳನ್ನು ಗುಣಪಡಿಸಬಹುದಾಗಿದೆ. NexCAR19 CAR T-Cell ಚಿಕಿತ್ಸಾ ವಿಧಾನವು ಮೊದಲ ಸ್ವದೇಶಿ ಅಭಿವೃದ್ಧಿ ಪಡಿಸಿದ CAR T-Cell ಚಿಕಿತ್ಸಾ ವಿಧಾನವಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸಿಜೆಐಗೆ ಸಿಜೆಪಿ ಥ್ಯಾಂಕ್ಸ್!
ಜಿರಳೆಗೆ ಕೊನೆಗೂ ಪ್ರಧಾನ್‌ ಬಲಿ