ದೇಶದ ಮೊದಲ ದೇಶೀ ಕ್ಯಾನ್ಸರ್‌ ಚಿಕಿತ್ಸೆಗೆ ರಾಷ್ಟ್ರಪತಿ ಚಾಲನೆ

KannadaprabhaNewsNetwork |  
Published : Apr 05, 2024, 01:04 AM ISTUpdated : Apr 05, 2024, 05:53 AM IST
 ರಾಷ್ಟ್ರಪತಿ ದ್ರೌಪದಿ ಮುರ್ಮು | Kannada Prabha

ಸಾರಾಂಶ

ದೇಶದ ಮೊದಲ ಸ್ವದೇಶಿ CAR-T Cell ಕ್ಯಾನ್ಸರ್‌ ಚಿಕಿತ್ಸಾ ಪದ್ಧತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.

ಮುಂಬೈ: ದೇಶದ ಮೊದಲ ಸ್ವದೇಶಿ CAR-T Cell ಕ್ಯಾನ್ಸರ್‌ ಚಿಕಿತ್ಸಾ ಪದ್ಧತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದರು.

ಗುರುವಾರ ಮಹಾರಾಷ್ಟ್ರದ ಪೋವೈನಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಇದನ್ನು ಅವರು ಲೋಕಾರ್ಪಣೆ ಮಾಡಿದರು. ಈ ಚಿಕಿತ್ಸಾ ವಿಧಾನವನ್ನು ಐಐಟಿ ಬಾಂಬೆ ಹಾಗೂ ಟಾಟಾ ಮೆಮೋರಿಯಲ್‌ ಸೆಂಟರ್‌ ಜಂಟಿಯಾಗಿ ಅಭಿವೃದ್ಧಿಗೊಳಿಸಿವೆ.

ಇದರಿಂದಾಗಿ ಸುಮಾರು 4 ಕೋಟಿ ರು. ತಗುಲುತ್ತಿದ್ದ ಚಿಕಿತ್ಸಾ ವಿಧಾನ ಗಣನೀಯವಾಗಿ ಕಡಿಮೆಯಾಗಲಿದೆ. ಈ ಚಿಕಿತ್ಸಾ ವಿಧಾನದಿಂದಗಿ ಹಲವು ವಿಧದ ರಕ್ತ ಕ್ಯಾನ್ಸರ್‌ಗಳನ್ನು ಗುಣಪಡಿಸಬಹುದಾಗಿದೆ. NexCAR19 CAR T-Cell ಚಿಕಿತ್ಸಾ ವಿಧಾನವು ಮೊದಲ ಸ್ವದೇಶಿ ಅಭಿವೃದ್ಧಿ ಪಡಿಸಿದ CAR T-Cell ಚಿಕಿತ್ಸಾ ವಿಧಾನವಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕೆಡಿ ಚಿತ್ರದ ‘ಸೆರಗು ಸರ್‌ಸೇ’ ಹಾಡು ಬಗ್ಗೆ ಸಂಸತ್‌ನಲ್ಲೂ ಕಿಡಿ
ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ