ಆನೆ ದಾಳಿಗೆ ಬಲಿಯಾದವರ ಕುಟುಂಬಕ್ಕೆ ರಾಹುಲ್‌ ಸಾಂತ್ವನ

KannadaprabhaNewsNetwork |  
Published : Feb 19, 2024, 01:31 AM ISTUpdated : Feb 19, 2024, 08:33 AM IST
ರಾಹುಲ್‌ ಗಾಂಧಿ | Kannada Prabha

ಸಾರಾಂಶ

ರಾಹುಲ್‌ ಗಾಂಧಿ ಆನೆ ದಾಳಿಗೆ ತುತ್ತಾದ ಮೃತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರ ಪರಿಹಾರ ವಿತರಣೆ ಮಾಡುವಂತೆ ಸೂಚಿಸಿದರು.

ವಯನಾಡ್‌: ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಜೊತೆಗಿನ ಸಂಘರ್ಷದಲ್ಲಿ ಮಾನವರ ಸಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಮೊಟಕುಗೊಳಿಸಿ ರಾಹುಲ್‌ ಗಾಂಧಿ ಕ್ಷೇತ್ರಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು.ಈ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕ್ಷೇತ್ರದ ಸಂಸದರೂ ಆಗಿರುವ ರಾಹುಲ್‌ ಗಾಂಧಿ ಮೃತರ ಕುಟುಂಬಗಳಿಗೆ ಶೀಘ್ರ ಪರಿಹಾರಧನ ಬಿಡುಗಡೆ ಮಾಡುವಂತೆ ಸೂಚಿಸಿದರು.

ಇದಕ್ಕೂ ಮೊದಲು ಕಾಡಾನೆ ಜೊತೆಗಿನ ಸಂಘರ್ಷದಲ್ಲಿ ಮೃತಪಟ್ಟಿದ್ದ ಆಜಿ, ಪೌಲ್‌ ಮತ್ತು ಪ್ರಜೀಶ್‌ ಅವರ ಮನೆಗಳಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಜನನಾಯಗನ್‌ಗೆ ಸಿಹಿ - ಕಹಿ! - ಜ.21ರವರೆಗೆ ವಿಜಯ್‌ ನಟನೆಯ ಚಿತ್ರ ಬಿಡುಗಡೆ ಇಲ್ಲ
ಇರಾನ್‌ನಲ್ಲಿ ಖಮೇನಿ ವಿರುದ್ಧ ಪ್ರತಿಭಟನೆ ಮತ್ತಷ್ಟು ತೀವ್ರ