‘ಬಾ ನಲ್ಲ’ ಕೊಲೆ ಕೇಸ್‌: ಅಪರಾಧ ಸನ್ನಿವೇಶ ಮರುಸೃಷ್ಟಿ

KannadaprabhaNewsNetwork |  
Published : Jun 18, 2025, 01:26 AM ISTUpdated : Jun 18, 2025, 05:51 AM IST
ಹತ್ಯೆ  | Kannada Prabha

ಸಾರಾಂಶ

ಮೇಘಾಲಯದ ಮಧುಚಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ದಳ (ಎಸ್‌ಐಟಿ) ಮಂಗಳವಾರ ಕೊಲೆ ಸನ್ನಿವೇಶವನ್ನು ಮರುಸೃಷ್ಟಿಸಿದೆ. ಈ ವೇಳೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಮೃತ ರಾಜಾ ರಘುವಂಶಿಯಾಗಿ ನಟಿಸಿದ್ದರು.

ಶಿಲ್ಲಾಂಗ್‌: ಮೇಘಾಲಯದ ಮಧುಚಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ದಳ (ಎಸ್‌ಐಟಿ) ಮಂಗಳವಾರ ಕೊಲೆ ಸನ್ನಿವೇಶವನ್ನು ಮರುಸೃಷ್ಟಿಸಿದೆ. ಈ ವೇಳೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಮೃತ ರಾಜಾ ರಘುವಂಶಿಯಾಗಿ ನಟಿಸಿದ್ದರು.

ಸೋನಂ ಮತ್ತು ರಾಜಾ ಬೈಕ್ ನಿಲ್ಲಿಸಿದ್ದ ಸೋಹ್ರಾದಿಂದ ತನಿಖೆ ಆರಂಭಿಸಿದ ಎಸ್‌ಐಟಿ, ಕೊಲೆ ಸನ್ನಿವೇಶವನ್ನು ಮರುಸೃಷ್ಟಿಸಿತು. ಈ ವೇಳೆ ರಾಜಾ ರಘುವಂಶಿಗೆ 3 ಬಲವಾದ ಪೆಟ್ಟು ಬಿದ್ದಿದೆ. ಬಳಿಕ 2 ಮಚ್ಚಿನಲ್ಲಿ ಕೊಚ್ಚಿಹಾಕಿ ಪ್ರಪಾತಕ್ಕೆ ದೂಡಿದರು ಎಂದು ತಿಳಿದುಬಂದಿತು. ಈ ವೇಳೆ ಸೋನಂ ತನ್ನ ತಪ್ಪಿಗೆ ವಿಷಾದ ವ್ಯಕ್ತಪಡಿಸಿದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಡ್ರಗ್ಸ್‌ ನೀಡಿ 50 ಮಹಿಳೆಯರ ರೇಪ್‌ ಮಾಡಿದ್ದ ಜ್ಯೋತಿಷಿ ಸೆರೆ!
ಸಮರ ಬಿಸಿ: ಪ್ರೀಮಿಯಂ ಪೆಟ್ರೋಲ್‌ ₹2.35 ಏರಿಕೆ