ರಾಮನ ಕೆತ್ತಿದ ಮೈಸೂರು ಅರುಣ್ ಅಯೋಧ್ಯೆಗೆ..?

KannadaprabhaNewsNetwork |  
Published : Apr 17, 2024, 01:16 AM IST
 ಅರುಣ್ ಯೋಗಿರಾಜ್ | Kannada Prabha

ಸಾರಾಂಶ

ಬಾಲಕರಾಮನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ರಾಮನವಮಿಯಂದು ಅಯೋಧ್ಯೆಗೆ ಭೇಟಿ ನೀಡುವ ಸಾಧ್ಯತೆಯಿದೆ.

ಅಯೋಧ್ಯೆ : ಬಾಲಕರಾಮನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ರಾಮನವಮಿಯಂದು ಅಯೋಧ್ಯೆಗೆ ಭೇಟಿ ನೀಡುವ ಸಾಧ್ಯತೆಯಿದೆ. ಅರುಣ್ ಕುಟುಂಬ ಇಂದಿಗೂ ರಾಮ ಮಂದಿರ ದರ್ಶನವನ್ನು ಪಡೆದಿಲ್ಲ. ಅವರ ಕುಟುಂಬ ರಾಮನನ್ನು ಕಣ್ತುಂಬಿಕೊಳ್ಳುವುದಕ್ಕೆ ಕಾಯುತ್ತಿತ್ತು. ಕುಟುಂಬವನ್ನು ಕರೆದುಕೊಂಡು ಹೋಗುವುದಾಗಿ ಹೇಳಿಕೊಂಡಿದ್ದರು. ಹೀಗಾಗಿ ಶಿಲ್ಪಿ ಅರುಣ್ ಯೋಗಿರಾಜ್ ತಮ್ಮ ಕುಟುಂಬದ ಜೊತೆಗೆ ರಾಮನವಮಿ ಆಚರಣೆಗೆ ತೆರಳುವ ಸಾಧ್ಯತೆಯಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಇಂಡಕ್ಷನ್‌ ಸ್ಟವ್‌ಗಳಿಗೆ ಭಾರೀ ಡಿಮ್ಯಾಂಡ್‌: 300% ಬೇಡಿಕೆ ಹೆಚ್ಚಳ!
ಮುಸ್ಲಿಂ ಹುಡುಗನ ಜತೆ ರುದ್ರಾಕ್ಷಿ ಹುಡುಗಿ ಮೊನಾಲಿಸಾ ಮದುವೆ!