ಮಹಾರಾಷ್ಟ್ರದ ರಾಜಕೀಯದಲ್ಲಿ ಸಂಚಲನ ! ಡಿಸಿಎಂ ಶಿಂಧೆಗೆ ಸಿಎಂ ದೇವೇಂದ್ರ ಫಡ್ನವೀಸ್‌ ಟಾಂಗ್

KannadaprabhaNewsNetwork |  
Published : Feb 13, 2025, 12:48 AM ISTUpdated : Feb 13, 2025, 04:13 AM IST
ಮಹಾ ಕಾಲೆಳೆವ ರಾಜಕೀಯ! | Kannada Prabha

ಸಾರಾಂಶ

ಮಹಾರಾಷ್ಟ್ರದಲ್ಲಿ   ಎನ್‌ಡಿಎ ಸರ್ಕಾರ ರಚನೆಗೊಂಡರೂ ಎರಡೂ ಮೈತ್ರಿಕೂಟದಲ್ಲಿನ ಒಳಏಟು, ಒಳಪೆಟ್ಟು ನಿಂತಿಲ್ಲ.   ಡಿಸಿಎಂ ಶಿಂಧೆಗೆ ಸಿಎಂ ಫಡ್ನವೀಸ್‌ ಟಾಂಗ್ ಕೊಟ್ಟಿದ್ದರೆ, ಉದ್ಧವ್‌ ಬಣಕ್ಕೆ ಶರದ್‌ ಪವಾರ್‌ ಚಿವುಟಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಮುಂಬೈ : ಮಹಾರಾಷ್ಟ್ರದಲ್ಲಿ ಮಹಾವಿಕಾಶ ಅಘಾಡಿ ಸರ್ಕಾರ ಪತನಗೊಂಡು, ಎನ್‌ಡಿಎ ಸರ್ಕಾರ ರಚನೆಗೊಂಡರೂ ಎರಡೂ ಮೈತ್ರಿಕೂಟದಲ್ಲಿನ ಒಳಏಟು, ಒಳಪೆಟ್ಟು ನಿಂತಿಲ್ಲ. ಇದಕ್ಕೆ ಉದಾಹರಣೆಯಾಗಿ ಸೋಮವಾರದಿಂದೀಚೆಗೆ ಹಲವು ಬೆಳವಣಿಗೆ ನಡೆದಿವೆ.  

ಡಿಸಿಎಂ ಶಿಂಧೆಗೆ ಸಿಎಂ ಫಡ್ನವೀಸ್‌ ಟಾಂಗ್ ಕೊಟ್ಟಿದ್ದರೆ, ಉದ್ಧವ್‌ ಬಣಕ್ಕೆ ಶರದ್‌ ಪವಾರ್‌ ಚಿವುಟಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅಮೆರಿಕ ಡೀಲ್‌ನಲ್ಲಿ ಭಾರತದ ಕೃಷಿ, ಡೈರಿಗೆ ರಕ್ಷಣೆ
₹55 ಲಕ್ಷದ ಚಿನ್ನ ಮರಳಿ ನೀಡಿದ ಸ್ಚಚ್ಛತಾ ಸಿಬ್ಬಂದಿ ಕರೆಸಿ ರಜನಿ ಸನ್ಮಾನ!