ಪ್ರಜ್ವಲ್‌ ಹಗರಣವೇ ಇನ್ನು ಎಲೆಕ್ಷನ್‌ ವಿಷಯ, ಬಿಜೆಪಿಗೆ ಭಾರೀ ಕಷ್ಟ ಇದೆ: ತರೂರ್‌

KannadaprabhaNewsNetwork |  
Published : May 03, 2024, 01:08 AM ISTUpdated : May 03, 2024, 05:33 AM IST
ಶಶಿ ತರೂರ್‌ | Kannada Prabha

ಸಾರಾಂಶ

ಪ್ರಜ್ವಲ್‌ ರೇವಣ್ಣ ಹಗರಣವೇ ಚುನಾವಣೆಯ ಮುಂದಿನ ಪ್ರಮುಖ ವಿಷಯವಾಗಲಿದ್ದು, ಬಿಜೆಪಿಗೆ ಭಾರೀ ಕಷ್ಟವಾಗಲಿದೆ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ತಿಳಿಸಿದ್ದಾರೆ.

ನವದೆಹಲಿ: ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಕಿರುಕುಳ ಹಗರಣ ಕರ್ನಾಟಕ ಮಾತ್ರವಲ್ಲದೇ ಇಡೀ ಭಾರತದ ಚುನಾವಣೆ ಮೇಲೆ ಪರಿಣಾಮ ಬೀರಲಿದೆ.

ಇದು ಬಿಜೆಪಿಗೆ ಅಡ್ಡಪರಿಣಾಮವಾಗುವ ಸಾಧ್ಯತೆ ಇದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದಾರೆ.

ಸಜ್ಜನರ ಪರ ಎನ್ನುವ ಬಿಜೆಪಿಯವರು ಆರೋಪಿ ಪರ ಪ್ರಚಾರ ಮಾಡಿದ್ದಾರೆ.

ಇದರಿಂದ ಮುಂದಿನ 5 ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!