ಪ್ರಜ್ವಲ್‌ ಹಗರಣವೇ ಇನ್ನು ಎಲೆಕ್ಷನ್‌ ವಿಷಯ, ಬಿಜೆಪಿಗೆ ಭಾರೀ ಕಷ್ಟ ಇದೆ: ತರೂರ್‌

KannadaprabhaNewsNetwork |  
Published : May 03, 2024, 01:08 AM ISTUpdated : May 03, 2024, 05:33 AM IST
ಶಶಿ ತರೂರ್‌ | Kannada Prabha

ಸಾರಾಂಶ

ಪ್ರಜ್ವಲ್‌ ರೇವಣ್ಣ ಹಗರಣವೇ ಚುನಾವಣೆಯ ಮುಂದಿನ ಪ್ರಮುಖ ವಿಷಯವಾಗಲಿದ್ದು, ಬಿಜೆಪಿಗೆ ಭಾರೀ ಕಷ್ಟವಾಗಲಿದೆ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ತಿಳಿಸಿದ್ದಾರೆ.

ನವದೆಹಲಿ: ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಕಿರುಕುಳ ಹಗರಣ ಕರ್ನಾಟಕ ಮಾತ್ರವಲ್ಲದೇ ಇಡೀ ಭಾರತದ ಚುನಾವಣೆ ಮೇಲೆ ಪರಿಣಾಮ ಬೀರಲಿದೆ.

ಇದು ಬಿಜೆಪಿಗೆ ಅಡ್ಡಪರಿಣಾಮವಾಗುವ ಸಾಧ್ಯತೆ ಇದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದಾರೆ.

ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಪರ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದಾರೆ.

ಸಜ್ಜನರ ಪರ ಎನ್ನುವ ಬಿಜೆಪಿಯವರು ಆರೋಪಿ ಪರ ಪ್ರಚಾರ ಮಾಡಿದ್ದಾರೆ.

ಇದರಿಂದ ಮುಂದಿನ 5 ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಅನಿಲ ಹೊತ್ತ ನಂದಾದೇವಿ, ತೈಲ ತುಂಬಿದ ಜಗ್‌ ಲಾಡ್ಕಿ ಗುಜರಾತ್‌ಗೆ
ಯುದ್ಧದ ಕಾರಣ ಎಲ್‌ಪಿಜಿ ಪೂರೈಕೆ : ಕೇಂದ್ರ ಸರ್ಕಾರದಿಂದ ದೊಡ್ಡ ವಾರ್ನಿಂಗ್