ನಕ್ಸಲ್‌ ದಾಳಿಗೆ ಯೋಧ ಬಲಿ

KannadaprabhaNewsNetwork |  
Published : Nov 18, 2023, 01:00 AM IST

ಸಾರಾಂಶ

ಗರಿಯಾಬಂದ್‌: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್‌ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗರಿಯಾಬಂದ್‌: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್‌ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ನರಭಕ್ಷಕರಾದ್ರಾ ರಷ್ಯಾ ಸೈನಿಕರು?
ಬಿರಿಯಾನಿ ತಿಂದ ಬೆನ್ನಲ್ಲೇ ಕಲ್ಲಂಗಡಿ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು