ನಕ್ಸಲ್‌ ದಾಳಿಗೆ ಯೋಧ ಬಲಿ

KannadaprabhaNewsNetwork |  
Published : Nov 18, 2023, 01:00 AM IST

ಸಾರಾಂಶ

ಗರಿಯಾಬಂದ್‌: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್‌ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗರಿಯಾಬಂದ್‌: ಚುನಾವಣೆ ಮುಗಿದ ಬಳಿಕ ಮತಯಂತ್ರಗಳನ್ನು ಸಾಗಿಸುತ್ತಿದ್ದ ವಾಹನ ಗುರಿಯಾಗಿಸಿ ನಕ್ಸಲರು ನಡೆಸಿದ ಸ್ಫೋಟದಲ್ಲಿ ಐಟಿಬಿಪಿ ಯೋಧನೊಬ್ಬ ಶುಕ್ರವಾರ ಸಾವನ್ನಪ್ಪಿದ್ದಾರೆ. ಗರಿಯಾಬಂದ್‌ ಜಿಲ್ಲೆಯ ಬಡೇ ಗೊಬ್ರಾ ಗ್ರಾಮದಿಂದ ಚುನಾವಣಾ ಸಿಬ್ಬಂದಿ ಮತದಾನ ಪ್ರಕ್ರಿಯೆ ಮುಗಿಸಿ ಮರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

2 ದಿನಕ್ಕಾಗುವಷ್ಟೇ ಎಲ್ಪಿಜಿ - ಹೋಟೆಲ್‌ನಲ್ಲಿ ಮೆನು ಕಡಿತ, ಕಾಫಿ ಬದಲು ಜ್ಯೂಸ್‌!
40 ಲಕ್ಷ ಮಹಿಳೆಯರಿಗೆ 9000 ರು. ಗ್ಯಾರಂಟಿ ! ಎಲೆಕ್ಷನ್‌ ಮುನ್ನ ಬಂಪರ್‌