ಟಿಎಂಸಿ ಬೆಂಬಲಿಗರಿಂದ ಕಲ್ಲೆಸೆತ: ಓಡಿಹೋದ ಬಿಜೆಪಿ ಅಭ್ಯರ್ಥಿ

KannadaprabhaNewsNetwork |  
Published : May 26, 2024, 01:30 AM ISTUpdated : May 26, 2024, 05:12 AM IST
ಬಿಜೆಪಿ ಅಭ್ಯರ್ಥಿ | Kannada Prabha

ಸಾರಾಂಶ

ಶನಿವಾರ ನಡೆದ 6ನೇ ಹಂತದ ಮತದಾನದ ವೇಳೆ ಪ.ಬಂಗಾಳದ ಝಾರ್‌ಗ್ರಾಮ್‌ನ ಬಿಜೆಪಿಯ ಲೋಕಸಭಾ ಅಭ್ಯರ್ಥಿ ಪ್ರಣತ್ ತುಡು ಹಾಗೂ ಭದ್ರತಾ ಸಿಬ್ಬಂದಿ ಅವರ ಮೇಲೆ ಶಂಕಿತ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಿದ ಘಟನೆ ನಡೆದಿದೆ.

ಕೋಲ್ಕತಾ: ಶನಿವಾರ ನಡೆದ 6ನೇ ಹಂತದ ಮತದಾನದ ವೇಳೆ ಪ.ಬಂಗಾಳದ ಝಾರ್‌ಗ್ರಾಮ್‌ನ ಬಿಜೆಪಿಯ ಲೋಕಸಭಾ ಅಭ್ಯರ್ಥಿ ಪ್ರಣತ್ ತುಡು ಹಾಗೂ ಭದ್ರತಾ ಸಿಬ್ಬಂದಿ ಅವರ ಮೇಲೆ ಶಂಕಿತ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಿದ ಘಟನೆ ನಡೆದಿದೆ. 

ಹೀಗಾಗಿ ದಾಳಿಕೋರರಿಂದ ಪಾರಾಗಲು ಅಭ್ಯರ್ಥಿ ಸ್ಥಳದಿಂದ ಓಡಿ ಹೋಗಿದ್ದಾರೆ.ಇದೇ ವೇಳೆ ಅವರನ್ನು ರಕ್ಷಿಸಲು ಭದ್ರತಾ ಸಿಬ್ಬಂದಿ ಶೀಲ್ಡ್‌ಗಳನ್ನು ಹಿಡಿದುಕೊಂಡು ಹೋಗುತ್ತಿರುವ ನಾಟಕೀಯ ದೃಶ್ಯಗಳು ವಿಡಿಯೋದಲ್ಲಿ ಸೆರೆ ಆಗಿವೆ.

ಘಟನೆಗೆ ‘ತೃಣಮೂಲ ಕಾಂಗ್ರೆಸ್ ಗೂಂಡಾಗಳು ಕಾರಣ’ ಎಂದು ತುಡು ಆರೋಪಿಸಿದ್ದಾರೆ

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಜಕೀಯ ಪಕ್ಷಗಳಿಗೆ ₹3811 ಕೋಟಿ ಫಂಡ್‌ : ಬಿಜೆಪಿಗೇ 82%!
ಕಾಂಗ್ರೆಸ್‌ನಿಂದ ದೇಶ ವಿರೋಧಿ ಚಟುವಟಿಕೆ : ಮೋದಿ ಮತ್ತೆ ತರಾಟೆ