ಕನ್ನಡಪ್ರಭ ವಾರ್ತೆ ಪುತ್ತೂರು
ಭಾರತ. ಈ ಜಗತ್ತಿನಲ್ಲಿ ಹೊನ್ನಿಗಾಗಿ, ಹೆಣ್ಣಿಗಾಗಿ, ಅಧಿಕಾರಕ್ಕಾಗಿ ಯುದ್ಧಗಳು ನಡೆದಿವೆ. ಆದರೆ ತನ್ನ
ಸಂಸ್ಕೃತಿ, ತನ್ನ ಸಭ್ಯತೆಯ ಉಳಿವಿಗಾಗಿ ಒಂದು ಸಾವಿರ ವರ್ಷಗಳ ನಿರಂತರ ಯುದ್ಧವೇನಾದರೂನಡೆದಿದ್ದರೆ, ಅದು ಈ ಪುಣ್ಯಭೂಮಿ ಭಾರತದಲ್ಲಿ ಮಾತ್ರ ಎಂದು ವಾಗ್ಮಿ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ.
ವಿಜಯೋತ್ಸವದ ಅಂಗವಾಗಿ ಸೋಮವಾರ ನಡೆದ ‘ಕಾರ್ಗಿಲ್ ವಿಜಯ - ಯೋಧ ನಮನ’ ಕಾರ್ಯಕ್ರಮದಲ್ಲಿ
ದೇಶ ಇಂದು ಪ್ರಜಾಸತ್ತಾತ್ಮಕ ದೇಶವಾಗಿ ಉಳಿದಿದೆ ಎಂದಾದರೆ ಅದಕ್ಕೆ ಹಿಂದು ಬಹುಸಂಖ್ಯಾತವಾಗಿರುವಂತಹ ನಮ್ಮ ಸಾಂಸ್ಕೃತಿಕ ಬುನಾದಿಯೇ ಕಾರಣವಾಗಿದೆ. ದೇಶ ಎಂದರೆ ನಮ್ಮ ಸಂಸ್ಕೃತಿ, ನಮ್ಮ ಪರಂಪರೆ. ದೇಶಕ್ಕೆ ಅಪಾಯ ಒದಗಿದಾಗಲೆಲ್ಲಾ ಜಾತಿ, ನೀತಿ, ಮತ, ಪಂಥವನ್ನು ಬಿಟ್ಟು ಈ ದೇಶ ಒಂದಾಗಿದೆ. ಒಬ್ಬೊಬ್ಬ ಯೋಧನ ರಾಷ್ಟ್ರ ಪ್ರೇಮ ಹಾಗೂ ಈ ನೆಲದ ಋಣಭಾವದಿಂದಲೇ ಪ್ರಸ್ತುತ ದೇಶ ಸುಭದ್ರವಾಗಿದೆ. ಈ ದೇಶವನ್ನು ಅಖಂಡ ಭಾರತವನ್ನಾಗಿ
ಪ್ರಧಾನ ಅಭ್ಯಾಗತರಾಗಿ ಮರಣೋತ್ತರ ಶೌರ್ಯ ಚಕ್ರ ಪುರಸ್ಕೃತ ಯೋಧ ಕ್ಯಾಪ್ಟನ್ ಎಂ. ವಿ. ಪ್ರಾಂಜಲ್ ಪೋಷಕ
ಈ ಸಂದರ್ಭದಲ್ಲಿ ಸುಮಾರು ೩೦ ಕ್ಕೂ ಹೆಚ್ಚು ನಿವೃತ್ತ ಯೋಧರಿಗೆ ಭಾರತೀಯ ಸೇನೆಯಲ್ಲಿ ಸಲ್ಲಿಸಿದ ಸೇವೆಯ ಗೌರವಾರ್ಥವಾಗಿ ಗೌರವಿಸಲಾಯಿತು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ವಹಿಸಿದ್ದರು.