ಧಾರಾಕಾರ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

KannadaprabhaNewsNetwork |  
Published : Nov 08, 2023, 01:00 AM IST

ಸಾರಾಂಶ

ಧಾರಾಕಾರ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಲಚ್ಚಾನಾಯ್ಕ (80) ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ಲಚ್ಚಾನಾಯ್ಕ ಅವರು ಶೌಚಾಲಯಕ್ಕೆ ತೆರಳುವ ವೇಳೆ ಧಾರಾಕಾರ ಮಳೆಗೆ ಗೋಡೆ ಕುಸಿದು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭರ್ಜರಿ ಯಶಸ್ಸು ಕಂಡ ಕೆಪೆಕ್‌ ವಾಣಿಜ್ಯ ಮೇಳ
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ : ತೇಜಸ್ವಿ ಸೂರ್ಯ