ಯಾವುದೇ ಕೆಲಸ ಮಾಡಲು ಕೌಶಲ್ಯ ಇರಬೇಕು

KannadaprabhaNewsNetwork |  
Published : Jan 11, 2024, 01:31 AM IST
ವಿಜಯಪುರದ ಮಹಿಳಾ ವಿವಿಯಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ  ಪ್ರಾಧ್ಯಾಪಕ ಡಾ. ಹುಚ್ಚೆಗೌಡಾ ಮಾತನಾಡಿದರು. | Kannada Prabha

ಸಾರಾಂಶ

ಯಾವುದೇ ಕೆಲಸ ಮಾಡಲು ಕೌಶಲ್ಯ, ಜ್ಞಾನ, ಅನುಭವ, ಪರಿಣಿತ ಇರಬೇಕು. ಉನ್ನತ ಗುಣಮಟ್ಟದ ಜೀವನ ನಡೆಸಬೇಕು

ವಿಜಯಪುರ: ಅರ್ಥಶಾಸ್ತ್ರದಲ್ಲಿನ ಉದ್ಯೋಗಾವಕಾಶಗಳು ನಿಮ್ಮ ಆಲೋಚನೆಗೂ ಮೀರಿದ್ದು ಎಂದು ದಾವಣಗೆರೆ ವಿವಿ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಹುಚ್ಚೇಗೌಡ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಅರ್ಥಶಾಸ್ತ್ರದಲ್ಲಿ ವೃತ್ತಿಪರ ಅವಕಾಶಗಳು ಎಂಬ ವಿಷಯದ ಕುರಿತು ಸ್ನಾತಕೋತ್ತರ ವಿದ್ಯಾರ್ಥಿನಿಯರಿಗಾಗಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕೆಲಸ ಮಾಡಲು ಕೌಶಲ್ಯ, ಜ್ಞಾನ, ಅನುಭವ, ಪರಿಣಿತ ಇರಬೇಕು. ಉನ್ನತ ಗುಣಮಟ್ಟದ ಜೀವನ ನಡೆಸಬೇಕು ಎಂದರು. ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಡಾ.ಆರ್.ವಿ. ಗಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಾ.ಡಿ.ಎಂ.ಮದರಿ, ಡಾ.ಸುರೇಶ.ಕೆ.ಪಿ, ಹೀನಾ ದಾಶ್ಯಾಳ, ಡಾ.ಕೀರ್ತಿ ಹೊನವಾಡ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಬಾರಿ ಉತ್ತಮ ಮಳೆ, ಕೆರೆ ಭರ್ತಿ: ಮುಳ್ಳುಗದ್ದುಗೆ ಕಾರ್ಣಿಕ
ಡಬ್ಬಿ ಮೆಣಸಿನಕಾಯಿ ಕ್ವಿಂಟಾಲ್‌ಗೆ 90 ಸಾವಿರ ರು. ದಾಖಲೆಯ ದರ!