ಸಿಡಿಲು ಬಡಿದು 22 ಮೇಕೆಗಳ ಸಾವು

KannadaprabhaNewsNetwork |  
Published : Nov 09, 2023, 01:00 AM IST
ಹೂವಿನಹಡಗಲಿ ತಾಲೂಕಿನ ಹೊಳಗುಂದಿಯಲ್ಲಿ ಸಿಡಿಲು ಬಡಿದು ಮೃತ ಪಟ್ಟಿರುವುದು. ಸ್ಥಳಕ್ಕೆ ಶಾಸಕ ಕೃಷ್ಣನಾಯ್ಕ ಹಾಗೂ ತಹಸೀಲ್ದಾರ್‌ ಶರಣಮ್ಮ ಭೇಟಿ ನೀಡಿದ್ದರು. | Kannada Prabha

ಸಾರಾಂಶ

ಹೊಳಗುಂದಿ ಗ್ರಾಮದ ಅಳವಂಡಿ ಯಲ್ಲಪ್ಪ ಎಂಬವರಿಗೆ ಸೇರಿದ್ದ ಮೇಕೆಗಳನ್ನು ಅಡವಿಯಲ್ಲಿ ಮೇಯಿಸಲು ಹೋಗಿದ್ದರು. ಆ ಸಂದರ್ಭದಲ್ಲಿ ಸಿಡಿಲು ಬಡಿದು 22 ಮೇಕೆಗಳು ಮೃತಪಟ್ಟಿವೆ.

ಹೂವಿನಹಡಗಲಿ:

ತಾಲೂಕಿನ ಹೊಳಗುಂದಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ಸಿಡಿಲು ಬಡಿದು 22 ಮೇಕೆಗಳು ಮೃತಪಟ್ಟಿರುವ ಘಟನೆ ಜರುಗಿದೆ.

ಹೊಳಗುಂದಿ ಗ್ರಾಮದ ಅಳವಂಡಿ ಯಲ್ಲಪ್ಪ ಎಂಬವರಿಗೆ ಸೇರಿದ್ದ ಮೇಕೆಗಳನ್ನು ಅಡವಿಯಲ್ಲಿ ಮೇಯಿಸಲು ಹೋಗಿದ್ದರು. ಆ ಸಂದರ್ಭದಲ್ಲಿ ಸಿಡಿಲು ಬಡಿದು 22 ಮೇಕೆಗಳು ಮೃತಪಟ್ಟಿವೆ. ಸ್ಥಳಕ್ಕೆಶಾಸಕ ಕೃಷ್ಣನಾಯ್ಕ, ತಹಸೀಲ್ದಾರ್‌ ಕೆ. ಶರಣಮ್ಮ, ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೀ ಹೆಬ್ಬಾಳಕರ್‌ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್‌
ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ