೩೭ ವರುಷದ ಅಯ್ಯಪ್ಪ ಸ್ವಾಮಿ ಪಡಿಪೂಜೆ

KannadaprabhaNewsNetwork |  
Published : Jan 17, 2026, 02:30 AM IST
16ಶಿರಾ5: ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆಗ್ರಾಮದಲ್ಲಿ ೩೭ ವರುಷದ ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆ ಕಾರ್ಯಕ್ರಮ ಹಾಗೂ ಉತ್ಸವ ಅಭಿಷೇಕ ಮೆರವಣಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. | Kannada Prabha

ಸಾರಾಂಶ

ಶಿರಾ: ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆ ಹಾಗೂ ಅಭಿಷೇಕ ಅಲಂಕಾರದೊಂದಿಗೆ ಅದ್ಧೂರಿಯಾಗಿ ನೆರವೇರಿತು.

ಶಿರಾ: ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಪಡಿಪೂಜೆ ಹಾಗೂ ಅಭಿಷೇಕ ಅಲಂಕಾರದೊಂದಿಗೆ ಅದ್ಧೂರಿಯಾಗಿ ನೆರವೇರಿತು. ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ದೇವರಿಗೆ ಹೂವು ಹಣ್ಣು ಕಾಯಿಗಳನ್ನು ಸಮರ್ಪಿಸಿ ಕೃತಾರ್ಥರಾದರು. ಈ ಸಂದರ್ಭದಲ್ಲಿ ತಾವರೆಕೆರೆ ಭಕ್ತಮಂಡಳಿಯ ಗುರುಸ್ವಾಮಿಗಳಾದ ಸುಬ್ಬರಾಜು ಸ್ವಾಮಿ, ರಂಗಸ್ವಾಮಿ, ಅಂಜನಪ್ಪ ಸ್ವಾಮಿ, ಪುಟ್ಟರಾಜ್ ಸ್ವಾಮಿ, ಪಾಂಡು ಸ್ವಾಮಿ, ವಸಂತ ಸ್ವಾಮಿ ಸೇರಿದಂತೆ ಊರಿನ ಗ್ರಾಮಸ್ಥರು ಸೇರಿದಂತೆ ಹಲವರು ಭಕ್ತಾದಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂದಾರ ಶಾಲೆಯಲ್ಲಿ ಸುಗ್ಗಿ ಹಬ್ಬದ ಸಂಭ್ರಮ
ಮೂಡುಬಿದಿರೆ ಸಿಂಥೆಟಿಕ್ ಟ್ರ್ಯಾಕ್ ಗೆ 11 ವರ್ಷ ಕ್ರೀಡಾಭಿಮಾನಿಗಳ ಹರ್ಷ