ಹಿರಿಯ ಜೀವಿಗಳ ಆಶ್ರಯ ತಾಣ ವಾತ್ಸಲ್ಯ 78ನೇ ಸ್ವಾತಂತ್ರ್ಯ ದಿನಾಚರಣೆ

KannadaprabhaNewsNetwork |  
Published : Aug 19, 2024, 12:50 AM IST
95 | Kannada Prabha

ಸಾರಾಂಶ

ದೇಶಾಭಿಮಾನವನ್ನು ಮೆರೆಯಬೇಕೆಂದು ಹಾಗೂ ಯುವಕರು ದೇಶದ ಅಭಿವೃದ್ಧಿ ಮತ್ತು ಸಹಕಾರಕ್ಕೆ ಪಣ ತೊಟ್ಟು ದೇಶವನ್ನು ಮುನ್ನೆಡೆಸುವಲ್ಲಿ ಸಹಕಾರ ನೀಡಬೇಕೆಂದು

ಫೋಟೋ-16ಎಂವೈಎಸ್‌ 95

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಹಿನಕಲ್‌ ನಲ್ಲಿರುವ ವಾತ್ಸಲ್ಯ ಸೇವಾ ಫೌಂಡೇಶನ್‌ ನಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಯಿತು. ಸಂಸ್ಥಾಪಕ ಅಧ್ಯಕ್ಷ ಎ.ಸಿ. ರವಿಕುಮಾರ್ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ನಮೆಲ್ಲರಿಗೂ ರಾಷ್ಟ್ರೀಯ ಹಬ್ಬ. ಇದನ್ನು ತಪ್ಪದೇ ಆಚರಿಸಿ, ದೇಶಾಭಿಮಾನವನ್ನು ಮೆರೆಯಬೇಕೆಂದು ಹಾಗೂ ಯುವಕರು ದೇಶದ ಅಭಿವೃದ್ಧಿ ಮತ್ತು ಸಹಕಾರಕ್ಕೆ ಪಣ ತೊಟ್ಟು ದೇಶವನ್ನು ಮುನ್ನೆಡೆಸುವಲ್ಲಿ ಸಹಕಾರ ನೀಡಬೇಕೆಂದು ತಿಳಿಸಿದರು.

ಸಿಬ್ಬಂದಿಗಳಾದ ಶಶಿಕಲಾ, ಅನುಪಮಾ, ಗೌರವ ಕಾರ್ಯದರ್ಶಿ ನಾಗರತ್ನ ಹಾಗೂ ಆಶ್ರಮದ ಹಿರಿಯ ಜೀವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ