ಗುಡ್ಡಗಾಡು ಪ್ರದೇಶದಲ್ಲಿ ಗಿಡನೆಟ್ಟು ದಶ ಲಕ್ಷ ಗಿಡ ನೆಡುವ ಅಭಿಯಾನ
ಯಲ್ಲಾಪುರ: ತಾಲೂಕಿನ ಗುಡ್ಡಗಾಡು ಪ್ರದೇಶ ಹೊಂದಿರುವ ೧೧ ವಿವಿಧ ಗ್ರಾಪಂ ವ್ಯಾಪ್ತಿಗಳಲ್ಲಿ ದಶಲಕ್ಷ ಗಿಡ ನೆಡುವ ಅಭಿಯಾನವು ಜೂ.೨೧ರಂದು ಯಶಸ್ವಿಯಾಗಿ ಜರುಗಿದೆ ಎಂದು ತಾಲೂಕು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಭೀಮ್ಸಿ ವಾಲ್ಮೀಕಿ ತಿಳಿಸಿದ್ದಾರೆ.ತಾಲೂಕಿನ ಕುಂದರಗಿ, ಕಣ್ಣಿಗೇರಿ, ಕಿರವತ್ತಿ, ಮಾವಿನಮನೆ, ಹಿತ್ಲಳ್ಳಿ, ಮಂಚೀಕೇರಿ, ನಂದೊಳ್ಳಿ, ಕಂಪ್ಲಿ, ವ್ರಜಳ್ಳಿ ಮುಂತಾದ ಗ್ರಾಪಂ ವ್ಯಾಪ್ತಿಗಳಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.