ತೊರವಳ್ಳಿ ಬಳಿ ಹೆಣ್ಣು ಚಿರತೆ ಸೆರೆ

KannadaprabhaNewsNetwork |  
Published : Jun 10, 2025, 03:26 AM IST
56 | Kannada Prabha

ಸಾರಾಂಶ

ನಂಜನಗೂಡು: ತಾಲೂಕಿನ ತೊರವಳ್ಳಿ ಗ್ರಾಮದ ಬಳಿ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.

ನಂಜನಗೂಡು: ತಾಲೂಕಿನ ತೊರವಳ್ಳಿ ಗ್ರಾಮದ ಬಳಿ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕೆಲ ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ತಿಂಗಳಲ್ಲಿ ಸೆರೆಸಿಕ್ಕ ಎರಡನೇ ಚಿರಿತೆ ಇದಾಗಿದ್ದು, ಕೆಲ ದಿನಗಳ ಹಿಂದೆಯಷ್ಟೇ ಚಾಮರಾಜನಗರ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯೊಂದನ್ನು ಸೆರೆ ಹಿಡಿದಿದ್ದರು.

ಈಗ ಮತ್ತೊಂದು ಚಿರತೆ ಸಿಕ್ಕಿ ಬಿದ್ದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಈಗ ಕೊನೆಗೂ ಅರಣ್ಯ ಇಲಾಖೆ ಬೋನಿಗೆ ಚಿರತೆ ಸೆರೆ ಸಿಕ್ಕಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ