ಬ್ರಹ್ಮರಥಕ್ಕೆ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Mar 28, 2026, 01:30 AM IST
ಸೂಲಿಬೆಲೆ ಸಮೀಪದ ನಲ್ಲೂರು ಟೋಲ್ ಬಳಿ ನೂತನ ಬ್ರಹ್ಮರಥಕ್ಕೆ ಶಾಸಕ ಶರತ್ ಬಚ್ಚೇಗೌಡ ಪೂಜೆ ಸಲ್ಲಿಸಿದರು, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ನಾರಾಯಣಗೌಡ ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಸಮೀಪದ ನಲ್ಲೂರು ಟೋಲ್ ಬಳಿ ನೂತನ ಬ್ರಹ್ಮರಥಕ್ಕೆ ಶಾಸಕ ಶರತ್ ಬಚ್ಚೇಗೌಡ ಪೂಜೆ ಸಲ್ಲಿಸಿ ಚಾಲನೆ ನೀಡಿದರು

ಸೂಲಿಬೆಲೆ: ಸಮೀಪದ ನಲ್ಲೂರು ಟೋಲ್ ಬಳಿ ನೂತನ ಬ್ರಹ್ಮರಥಕ್ಕೆ ಶಾಸಕ ಶರತ್ ಬಚ್ಚೇಗೌಡ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರಗೌಡ, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ಯುವ ಮುಖಂಡ ನಾರಾಯಣಗೌಡ, ನಿವೃತ್ತ ಇಒ ಡಾ. ನಾರಾಯಣಸ್ವಾಮಿ, ಸುಭಾಷಗೌಡ, ಸೂಲಿಬೆಲೆ ಸಹಕಾರ ಸಂಘದ ಸಿಇಒ ವಸಂತಕುಮಾರ್, ಸಿಬ್ಬಂದಿ ವರ್ಗ, ಜೇನುಗೂಡು ಟ್ರಸ್ಟ್ ನಿರ್ದೇಶಕ ನಗರೇನಹಳ್ಳಿ ನಾಗರಾಜಪ್ಪ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರಸಿಂಹರಾಜಪುರ ಪಪಂ ಬಜೆಟ್: ₹7.17 ಕೋಟಿ ಆದಾಯ ನಿರೀಕ್ಷೆ
ಭಾವಾಭಿವ್ಯಕ್ತಿಯ ಜೊತೆಗೆ ಮನುಷ್ಯ ಸಂವೇದನೆಯೂ ಮುಖ್ಯ