ಪ್ರಾಂಶುಪಾಲ, ವಾರ್ಡನ್‌ಗೆ ಕಾರಣ ಕೇಳಿ ನೋಟಿಸ್ ಜಾರಿ

KannadaprabhaNewsNetwork |  
Published : Dec 13, 2024, 12:47 AM IST
ಚಿತ್ರ 12ಬಡಿಆರ್60 | Kannada Prabha

ಸಾರಾಂಶ

A notice was issued to the principal and warden asking for the reason

ಸಂತಪೂರ ವಸತಿ ಶಾಲೆಯ ಪ್ರಾಂಶುಪಾಲರಾದ ಭಾಗವತ್ ಕಾಂಬಳೆ ಹಾಗೂ ಪ್ರಭಾರಿ ವಾರ್ಡನ್ ಶಿವಕುಮಾರ್ ಇವರಿಗೆ ಕಾರ್ಯ ನಿರ್ವಾಹಕ ನಿರ್ದೇಶಕರು ಈಗಾಗಲೇ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಮೆನು ಪ್ರಕಾರ ಊಟ ನೀಡದಿರುವುದು, ಪ್ರಶ್ನಿಸಿದ ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹೊಡೆಯುವ ವಿಚಾರ ಉಲ್ಲೇಖಿಸಿರುತ್ತಾರೆ. ಅಲ್ಲದೇ ನೋಟಿಸ್ ನೀಡಿದ 24 ಗಂಟೆಯೊಳಗೆ ಉತ್ತರಿಸುವಂತೆ ತಿಳಿಸಿದ್ದು, ಉತ್ತರಿಸದ ಪಕ್ಷದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

--ಚಿತ್ರ 12ಬಡಿಆರ್60ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟಗೊಂಡ ಸುದ್ದಿಯ ತುಣುಕು--

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ