ಕಾನೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಹಾನಿ

KannadaprabhaNewsNetwork |  
Published : Jun 08, 2024, 12:37 AM IST
ನರಸಿಂಹರಾಜಪುರ ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಸರೋಜ ಎಂಬುವರ ಮನೆಯ ಮೇಲೆ ಮರವೊಂದು ಉರುಳಿ ಬಿದ್ದು ಹಾನಿ ಸಂಭವಿಸಿದೆ. | Kannada Prabha

ಸಾರಾಂಶ

ನರಸಿಂಹರಾಜಪುರ: ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಸರೋಜ ಎಂಬುವರ ಮನೆಯ ಮೇಲೆ ಅಕೇಶಿಯಾ ಮರ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ 5 ಗಂಟೆಗೆ ನಡೆದಿದೆ.

ನರಸಿಂಹರಾಜಪುರ: ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಸರೋಜ ಎಂಬುವರ ಮನೆಯ ಮೇಲೆ ಅಕೇಶಿಯಾ ಮರ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ 5 ಗಂಟೆಗೆ ನಡೆದಿದೆ. ಮನೆಯ ಗೋಡೆ ಬಿರುಕು ಬಿದ್ದಿದೆ. 4 ಪಕಾಸಿ , ಸಿಮೆಂಟು ಕಂಬ ಹಾಳಾಗಿದೆ. ಮೇಲ್ಛಾವಣಿಯ ಕೆಲವು ಶೀಟುಗಳು ಸಹ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಕಾನೂರು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್‌, ಗ್ರಾಮ ಆಡಳಿತಾಧಿಕಾರಿ ಕುಮಾರ ಸ್ವಾಮಿ ಭೇಟಿ ನೀಡಿ ನಷ್ಟದ ಅಂದಾಜು ಪರಿಶೀಲನೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯನಗರ ಪಾಲಿಕೆ ಬಜಾರ್‌ ಮಳಿಗೆಗಳ ಇ-ಹರಾಜು ಮೂಲಕ ವಿತರಿಸಿ: ಮಹೇಶ್ವರ್ ರಾವ್ ಸೂಚನೆ
ರಸ್ತೆ ಅಪಘಾತ ಸೈಕಲ್‌ ಸವಾರ ಸಾವು