ಕೊರಗಜ್ಜ ಕ್ಷೇತ್ರಕ್ಕೆ ನಟಿ ರಚಿತಾರಾಮ್ ಭೇಟಿ

KannadaprabhaNewsNetwork |  
Published : Nov 04, 2023, 12:47 AM IST
ಕೊರಗಜ್ಜನ ಕ್ಷೇತ್ರಕ್ಕೆ ಚಿತ್ರನಟಿ ರಚಿತಾರಾಮ್ ಬೇಟಿ | Kannada Prabha

ಸಾರಾಂಶ

ಬೆಂಜನ ಪದವು ಕೊರಗ ತನಿಯ ಕ್ಷೇತ್ರಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟಿ ರಚಿತಾ ರಾಮ್ ಅವರು, ಶುಕ್ರವಾರ ಕ್ಷೇತ್ರಕ್ಕೆ ಬಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ ಬೆಂಜನ ಪದವು ಕೊರಗ ತನಿಯ ಕ್ಷೇತ್ರಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟಿ ರಚಿತಾ ರಾಮ್ ಅವರು, ಶುಕ್ರವಾರ ಕ್ಷೇತ್ರಕ್ಕೆ ಬಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಂಜನಪದವು ಕೊರಗ ತನಿಯ ಕ್ಷೇತ್ರದ ಧರ್ಮದರ್ಶಿ ವಿಜಯ್‌ ಅವರು ನಟಿ ರಚಿತಾ ಅವರನ್ನು ಅಭಿನಂದಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ