ಕನ್ನಡಪ್ರಭ ವಾರ್ತೆ, ಕಡೂರು
ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಆಮಟೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಕೃಷ್ಣಮೂರ್ತಿ ಹಾಗು ಸ್ಥಳೀಯ ಪೋಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು,
ಇದೇ ಸಂದರ್ಭದಲ್ಲಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸಂಚಾರ ನಿರ್ವಹಣೆ ಹಾಗೂ ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ತರೀಕೆರೆ ಡಿವೈಎಸ್ಪಿ ಹಾಲಮೂರ್ತಿರಾವ್, ಕಡೂರು ಪೊಲೀಸ್ ವೃತ್ತ ನಿರೀಕ್ಷಕ ದುರುಗಪ್ಪ, ಪಿಎಸೈ ಧನಂಜಯ ಮತ್ತಿತರರು ಇದ್ದರು.25ಕೆಕೆಡಿಯು1.ರಸ್ತೆ ಸುರಕ್ಷತೆ ಕುರಿತು ಹಿರಿಯ ಪೋಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.