ಕನ್ನಡಪ್ರಭ ವಾರ್ತೆ ಚೇಳೂರು
ಪಟ್ಟಣದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆ ಗಳ ಸಂಯುಕ್ತ ಆಶ್ರಯದಲ್ಲಿ ಕೆಪಿಎಸ್ಸಿ ಶಾಲೆಯ ಆವರಣದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.
ಸಂವಿಧಾನ ಪೀಠಿಕೆ ಬೋಧನೆಆಚರಣೆ ವೇಳೆ ತಹಸೀಲ್ದಾರ್ ಶ್ರೀನಿವಾಸಲು ನಾಯ್ಡು, ವಿವಿಧ ದಲಿತ ಮುಖಂಡರು ಜ್ಯೋತಿ ಬೆಳಗಿಸಿ, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಸಂವಿಧಾನ ಪೀಠಿಕೆ ಬೋಧಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು
ಪ್ಲಾಸ್ಟಿಕ್ ವಿರುದ್ಧ ಜನಜಾಗೃತಿ
ಇದೆ ವೇಳೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಹಾಗೂ ಪಿಎಸ್ಐ ಹರೀಶ್ ಪಿಡಿಒ ಕೆ ವೆಂಕಟಾಚಲಪತಿ ರವರು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಹೆಚ್ಚು ಅಂಕಗಳು ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ,ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧ ಜಾಗೃತಿ ಕಾರ್ಯಕ್ರಮ ಕುರಿತು ಕರ ಪತ್ರಗಳನ್ನು ಬಿಡುಗಡೆ ಮಾಡಿ ಹಂಚಲಾಯಿತು.ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಕಡ್ಡಿಲು ವೆಂಕಟರವಣಪ್ಪ, ಪಿಡಿಒ ಕೆ ವೆಂಕಟಾಚಲಪತಿ,ಗೋಪಿ ನಾಯಕ್, ದಲಿತ ಮುಖಂಡರಾದ ರಾಮೋಜಿಪಲ್ಲಿ ಶ್ರೀನಿವಾಸ್, ಜಿ ನರಸಿಂಹಪ್ಪ,ಡಿವಿ ವೆಂಕಟೇಶ್, ಗಿನ್ನಿ ಶ್ರೀನಿವಾಸ್ ಇತರರು ಹಾಜರಿದ್ದರು.