ಅಂಬೇಡ್ಕರ್ ತತ್ವ, ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುತ್ತವೆ ಎಂದು ಪಿಡಿಒ ರಂಗರಾಜು ಹೇಳಿದರು.
ಗುಬ್ಬಿ: ಅಂಬೇಡ್ಕರ್ ತತ್ವ, ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುತ್ತವೆ ಎಂದು ಪಿಡಿಒ ರಂಗರಾಜು ಹೇಳಿದರು. ತಾಲೂಕಿನ ದೊಡ್ಡಗುಣಿ ಗ್ರಾಮ ಪಂಚಾಯಿತಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಾಗಿದ್ದಾರೆ. ಅವರ ವಿಚಾರಧಾರೆಗಳು ಇತರರಿಗೆ ಮಾದರಿಯಾಗಿವೆ. ಸಂವಿಧಾನ ರಚಿಸಲು ಅಂಬೇಡ್ಕರ್ ಶ್ರಮಿಸಿದ ಕಾರ್ಯ ಶ್ಲಾಘನೀಯವಾಗಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.