ಕನ್ನಡಪ್ರಭ ವಾರ್ತೆ ತರೀಕೆರೆ
ಅವರು ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಭೂಸುರಕ್ಷಾ ಯೋಜನೆ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಕಂದಾಯ ಇಲಾಖೆಯಲ್ಲಿ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಎಲ್ಲಾ ಅರ್ಜಿಗಳನ್ನು ದಾಖಲಿಸಲಾಗುತ್ತಿದೆ, ವಂಶವೃಕ್ಷ, ಪಹಣಿ ಇತ್ಯಾದಿ ಎಲ್ಲಾ ದಾಖಲೆಗಳು ದೊರಕುತ್ತದೆ.ಬಗರ್ ಹುಕುಂ ಸಾಗುವಳಿ, ಪಹಣಿ, ರಸ್ತೆ ಆಗುತ್ತಿದೆ, ಗ್ರೇಡ್ ತಹಸೀಲ್ದಾರ್ ನೂರುಲ್ಲಾ ಅವರು ಭೂಸುರಕ್ಷಾ ಯೋಜನೆಗಾಗಿ ಶ್ರಮವಹಿಸಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು.
ಗ್ರೇಡ್-2 ತಹಸೀಲ್ದಾರ್ ನೂರುಲ್ಲಾ ಅವರು ಮಾತನಾಡಿ, ಅಧಿಕಾರಿಗಳು, ಗ್ರಾಮ ಸಹಾಯಕರು ಎಲ್ಲರೂ ತಂಡದಂತೆ ಕಾರ್ಯ ನಿರ್ವಹಿಸಿದ್ದಾರೆ ಎಂದು ಅವರು ಹೇಳಿದರು.
ಬಗರ್ ಹುಕುಂ ಸಮಿತಿ ಸದಸ್ಯರಾದ ಜಗದೀಶ್, ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ, ಉಪತಹಸೀಲ್ದಾರ್, ಕೃಷ್ಣಮೂರ್ತಿ, ವಾಣಿಶ್ರೀ, ಭೂಮಾಪನ ಸಹಾಯಕ ನಿರ್ದೇಶಕರು ಭಾಗವಹಿಸಿದ್ದರು.----------------
ಫೋಟೋ....ತರೀಕೆರೆಯಲ್ಲಿ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು ಭೂಸುರಕ್ಷಾ ಯೋಜನೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು, ಬಗರ್ ಹುಕುಂ ಸಮಿತಿ ಸದಸ್ಯರಾದ ಜಗದೀಶ್, ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ, ಉಪತಹಸೀಲ್ದಾರ್ ಕೃಷ್ಣಮೂರ್ತಿ, ವಾಣಿಶ್ರೀ, ಭೂಮಾಪನ ಸಹಾಯಕ ನಿರ್ದೇಶಕರು ಭಾಗವಹಿಸಿದ್ದರು.
8ಕೆಟಿಆರ್.ಕೆ.15ಃ