ಏಷ್ಯಾನೆಟ್ ಸುವರ್ಣ ನ್ಯೂಸ್- ಕನ್ನಡಪ್ರಭದಿಂದ ಪ್ರೊ.ಶರಣಪ್ಪ ಹಲಸೆಗೆ ಅಭಿನಂದನೆ

KannadaprabhaNewsNetwork |  
Published : Apr 09, 2024, 12:49 AM ISTUpdated : Apr 09, 2024, 10:51 AM IST
45 | Kannada Prabha

ಸಾರಾಂಶ

ಯುಎಇ ರಾಜಧಾನಿ ದುಬೈನಲ್ಲಿ ಇತ್ತೀಚೆಗೆ ಸ್ಮಾರ್ಟ್ಕೀ ಇಂಟರ್ನ್ಯಾಷನಲ್, ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗೆ ಕರ್ನಾಟಕ

 ಮೈಸೂರು : ಯುಎಇ ರಾಜಧಾನಿ ದುಬೈನಲ್ಲಿ ಇತ್ತೀಚೆಗೆ ಸ್ಮಾರ್ಟ್ಕೀ ಇಂಟರ್ನ್ಯಾಷನಲ್, ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ ದುಬೈ- ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ಸ್ ನೀಡಲಾಯಿತು. 

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ 23 ಮಂದಿ ಗಣ್ಯರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ದುಬೈ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ಅಧ್ಯಕ್ಷ ಡಾ. ರಾಯ್, ಸುವರ್ಣನ್ಯೂಸ್ ಸಂಪಾದಕ ರವಿ ಹೆಗಡೆ, ಉದ್ಯಮಿ ಅಬ್ದುಲ್ಲಾ, ಖ್ವಕೀಲ ಇಬ್ರಾಹಿಂ ಅಲ್ಹದ್ದಾದ್, ಹೋಟೆಲ್ಉದ್ಯಮಿ ಪ್ರವೀಣ್ ಶೆಟ್ಟಿ ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌