ಅರಣ್ಯ ಸಂಚಾರಿ ದಳಕ್ಕೆ ಅವಿನಾಶ್ ನೂತನ ಪಿಎಸ್‌ಐ

KannadaprabhaNewsNetwork |  
Published : Jan 08, 2026, 01:30 AM IST
7ಕೆಜಿಎಲ್ 19 ಕೊಳ್ಳೇಗಾಲದ ಸಿ ಐಡಿ ಅರಣ್ಯ ಸಂಚಾರಿ ದಳದ  ನೂತನ ಪಿಎಸೈ ಆಗಿ  ನೇಮಕಗೊಂಡ ಅವಿನಾಶ್ ಅವರಿಗೆ ನಿಗ೯ಮಿತ ಪಿಎಸೈ ವಿಜಯ್ ರಾಜು ಅಧಿಕಾರ ಹಸ್ತಾಂತರಿಸಿದರು. ತಖೀವುಲ್ಲಾ, ಸ್ವಾಮಿ, ರಾಮಚಂದ್ರ, ಲತಾ ಇನ್ನಿತರಿದ್ದರು. | Kannada Prabha

ಸಾರಾಂಶ

ನಾನು ಇಲ್ಲಿ ಕರ್ತವ್ಯ ನಿರ್ವಹಿಸಿದ 30ತಿಂಗಳಿಗೂ ಅಧಿಕ ಅವಧಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮ ಸಹಕಾರ ನೀಡಿದ್ದಾರೆ. ಈ ವೇಳೆ ಹಲವಾರು ಪ್ರಕರಣಗಳನ್ನು ಪತ್ತೆ ಹಚ್ಚಿ ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ತೖಪ್ತಿ ನನಗಿದೆ .

ಕನ್ನಡಪ್ರಭ ವಾರ್ತೆ, ಕೊಳ್ಳೇಗಾಲ

ಕೊಳ್ಳೇಗಾಲ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ನೂತನ ಉಪ ನಿರೀಕ್ಷಕರಾಗಿ ಅವಿನಾಶ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಕಳೆದ 3 ವರುಷಗಳಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ವಿಜಯರಾಜ್ ಅವರಿಗೆ ಮೈಸೂರಿಗೆ ವರ್ಗಾವಣೆಯಾದ ಹಿನ್ನೆಲೆ ಕೊಳ್ಳೇಗಾಲ ಸಿಐಡಿ ಅರಣ್ಯ ಸಂಚಾರಿದಳದ ನೂತನ ಪಿಎಸ್‌ಐ ಅವಿನಾಶ್ ಅವರು ನಿರ್ಗಮಿತ ವಿಜಯರಾಜ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಈ ವೇಳೆ ವಿಜಯರಾಜ್ ಮಾತನಾಡಿ, ನಾನು ಇಲ್ಲಿ ಕರ್ತವ್ಯ ನಿರ್ವಹಿಸಿದ 30ತಿಂಗಳಿಗೂ ಅಧಿಕ ಅವಧಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮ ಸಹಕಾರ ನೀಡಿದ್ದಾರೆ. ಈ ವೇಳೆ ಹಲವಾರು ಪ್ರಕರಣಗಳನ್ನು ಪತ್ತೆ ಹಚ್ಚಿ ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ತೖಪ್ತಿ ನನಗಿದೆ ಎಂದರು.ಎಎಸ್‌ಐ ತಖೀವುಲ್ಲಾ, ಮುಖ್ಯ ಪೇದೆಗಳಾದ ರಾಮಚಂದ್ರ, ಸ್ವಾಮಿ, ಲತಾ ಇನ್ನಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ