ಆತ್ಮಶಕ್ತಿ ಸಹಕಾರ ಸಂಘಕ್ಕೆ ಇ-ಸ್ಟಾಂಪಿಂಗ್ ವಿಭಾಗದಲ್ಲಿ ಪ್ರಶಸ್ತಿ

KannadaprabhaNewsNetwork |  
Published : Oct 05, 2024, 01:41 AM IST
ಪ್ರಶಸ್ತಿ ಪ್ರದಾನ ಮಾಡುತ್ತಿರುವುದು. | Kannada Prabha

ಸಾರಾಂಶ

2023-24ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ‘ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸಿರುವ ಸಂಘ’ ಪ್ರಶಸ್ತಿಯನ್ನು ಆತ್ಮಶಕ್ತಿ ಸಂಘದ ಅಧ್ಯಕ್ಷ ಹಾಗೂ ಮಹಾಮಂಡಳದ ನಿರ್ದೇಶಕ ಚಿತ್ತರಂಜನ್ ಬೋಳಾರ್ ಅವರಿಗೆ ಮಹಾಮಂಡಳದ ಅಧ್ಯಕ್ಷ ವಿ. ರಾಜು ನೀಡಿ ಗೌರವಿಸಿದರು.

ಮಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳದ 20ನೇ ವಾರ್ಷಿಕ ಸಾಮಾನ್ಯ ಸಭೆಯು ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷ ವಿ.ರಾಜು ಅಧ್ಯಕ್ಷತೆಯಲ್ಲಿ ಜರುಗಿತು. ಇದೇ ವೇಳೆ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿಂಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

2023-24ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ‘ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸಿರುವ ಸಂಘ’ ಪ್ರಶಸ್ತಿಯನ್ನು ಆತ್ಮಶಕ್ತಿ ಸಂಘದ ಅಧ್ಯಕ್ಷ ಹಾಗೂ ಮಹಾಮಂಡಳದ ನಿರ್ದೇಶಕ ಚಿತ್ತರಂಜನ್ ಬೋಳಾರ್ ಅವರಿಗೆ ಮಹಾಮಂಡಳದ ಅಧ್ಯಕ್ಷ ವಿ. ರಾಜು ನೀಡಿ ಗೌರವಿಸಿದರು. ಸಂಘವು ಕಳೆದ 20 ವರ್ಷಗಳಿಂದ ಸತತವಾಗಿ ಇ ಸ್ಟಾಂಪಿಂಗ್ ಸೇವೆಗೆ ಪ್ರಶಸ್ತಿ ಪಡೆಯುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆ ಪೋಷಕಾಂಶಗಳ ಕೊರತೆ
ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ