ದೊಡ್ಡಬಳ್ಳಾಪುರ: ತಾಲೂಕಿನ ತೋಟಗಾರಿಕಾ ಕ್ಷೇತ್ರದಲ್ಲಿ ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಮಂಗಳವಾರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ವಿವಿಧ ಬಗೆಯ ಸಸಿಗಳನ್ನು ಬೆಳೆಸುವ, ಹಣ್ಣು, ತರಕಾರಿ, ಅಲಂಕಾರಿಕ ಸಸ್ಯಗಳು, ಬೊನ್ಸಾಯಿ ಸೇರಿದಂತೆ ಭಿನ್ನ ಮಾದರಿಯ ಸಸ್ಯ ಸಂಕುಲವನ್ನು ಪರಿಸರಾಸಕ್ತರ ನಿರೀಕ್ಷೆಗಳಿಗೆ ಪೂರಕವಾಗಿ ಬೆಳೆಸಿ, ಸಾರ್ವಜನಿಕರಿಗೆ ತಲುಪಿಸುವ ಉದ್ದೇಶವನ್ನು ಇಲಾಖೆ ಹೊಂದಿದ್ದು, ಈ ಹಂತದಲ್ಲಿ ವ್ಯವಸ್ಥಿತವಾಗಿ ಕಾರ್ಯೋನ್ಮುಖರಾಗಿರುವುದಾಗಿ ತಿಳಿಸಿದರು.
ಕಾರ್ಯಾಗಾರದಲ್ಲಿ ಬೆಂ.ಗ್ರಾ. ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಗುಣವಂತ, ತಾಪಂ ಕಾರ್ಯನಿರ್ವಹಣಾಧಿಕಾರಿ ಎನ್.ಮುನಿರಾಜು,ರೇಷ್ಮೆ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ತೋಟಗಾರಿಕೆ ವಿಜ್ಞಾನಿಗಳಿಂದ ತರಬೇತಿ:
28ಕೆಡಿಬಿಪಿ2- ದೊಡ್ಡಬಳ್ಳಾಪುರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರಕ್ಕೆ ಬೆಂ.ಗ್ರಾ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಚಾಲನೆ ನೀಡಿದರು.( ಈ ಫೋಟೋ ಬೇಡ)
28ಕೆಡಿಬಿಪಿ3- ದೊಡ್ಡಬಳ್ಳಾಪುರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ನಡೆದ ಕಾರ್ಯಾಗಾರದಲ್ಲಿ ವಿಜ್ಞಾನಿಗಳು ರೈತರಿಗೆ ಮಾರ್ಗದರ್ಶನ ನೀಡಿದರು.