ಯಡೂರಿನ ದೇವರಕೆರೆ, ಪಟ್ಟಣದ ಆನೆಕೆರೆಗೆ ಬಾಗಿನ ಅರ್ಪಣೆ

KannadaprabhaNewsNetwork |  
Published : Jul 10, 2025, 01:45 AM ISTUpdated : Jul 10, 2025, 01:46 AM IST
ಯಡೂರಿನ ದೇವರಕೆರೆ ಮತ್ತು ಪಟ್ಟಣದ ಆನೆಕೆರೆಗೆ ಬಾಗಿನ ಅರ್ಪಿಸಿದ ಹರಪಳ್ಳಿ ರವೀಂದ್ರ | Kannada Prabha

ಸಾರಾಂಶ

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಉದ್ಯಮಿ ಹರಪ್ಪಳ್ಳಿ ರವೀಂದ್ರ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು ಹಾಗೂ ಉದ್ಯಮಿ ಹರಪ್ಪಳ್ಳಿ ರವೀಂದ್ರ ಅವರು ಶನಿವಾರ ಯಡೂರು ಗ್ರಾಮದ ದೇವರಕೆರೆ ಮತ್ತು ಪಟ್ಟಣದ ಆನೆಕೆರೆಯಲ್ಲಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ಸಂದರ್ಭ ಹರಪನಹಳ್ಳಿ ರವೀಂದ್ರ ಅವರ ಅಭಿಮಾನಿ ಸಂಘದ ಅದ್ಯಕ್ಷ ಎಚ್.ಎ. ನಾಗರಾಜು, ಪದಾಧಿಕಾರಿಗಳಾದ ರಾಜಪ್ಪ, ದೀಪು, ಬಸಪ್ಪ, ತಿಮ್ಮಯ್ಯ, ಖಾಸಿಂ, ದಾಮೋಧರ್, ಮೋಹನ್, ಯಡೂರು ಗ್ರಾಮದ ಮಲ್ಲಪ್ಪ, ಕಿರಣ ಹಾಗೂ ಸಾರ್ವಜನಿಕರು ಭಾಗವಹಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೇಶ್ವರದಲ್ಲಿ ಪ್ರಾರಂಭವಾದ ಮೆಕ್ಕೆಜೋಳ ಖರೀದಿ, ಮುಗಿಯದ ಗೊಂದಲ!
ವಿಶ್ವಕರ್ಮ ಮಹಾ ಒಕ್ಕೂಟ ಜಿಲ್ಲಾ ಘಟಕ ಉದ್ಘಾಟನೆ