ಗಾಂಜಾ ಮಾರುತ್ತಿದ್ದ ಆರೋಪಿ ಬಂಧಿಸಿದ ಬಂಗಾರಪೇಟೆ ಪೊಲೀಸರು

KannadaprabhaNewsNetwork |  
Published : Nov 22, 2024, 01:20 AM IST
21ಕೆಬಿಪಿಟಿ.3.ಬಂಗಾರಪೇಟೆ ಪಟ್ಟಣದಲ್ಲಿ ಗಾಂಜಾ ಮಾರುತ್ತಿ್ದ್ದ ಆರೋಪಿಯನ್ನು ಬಂಧಿಸಿ ಅವರಿಂದ ವಶಪಡಿಸಿಕೊಂಡಿರುವ ಗಾಂಜಾ. | Kannada Prabha

ಸಾರಾಂಶ

ವ್ಯಕ್ತಿಯೊಬ್ಬ ಸರಿಸುಮಾರು 5 ಕೆಜಿ ಮಾದಕ ದ್ರವ್ಯಗಳನ್ನು ತಂದು ಬಂಗಾರಪೇಟೆ ಪಟ್ಟಣದ ಬೂದಿಕೋಟೆ ವೃತ್ತದ ಮಾರಾಟ ಮಾಡುತ್ತಿದ್ದನು

ಬಂಗಾರಪೇಟೆ: ಇತ್ತೀಚಿಗೆ ತಾಲೂಕಿನಾದ್ಯಂತ ಡ್ರಗ್ಸ್ ಮಾಫಿಯಾ ಹೆಚ್ಚಾಗಿರುವ ಬೆನ್ನಲ್ಲೇ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡಿನ ಮಧುರೈ ಮೂಲದ ನಿವಾಸಿ ಮನೋಜ್ ಬಿನ್ ತನೇಶ್ವರನ್(24) ಯುವಕ ಡಾರ್ಜಿಲಿಂಗ್ ಮೂಲದ ವ್ಯಕ್ತಿಯಿಂದ ಅಕ್ರಮವಾಗಿ ಸರಿಸುಮಾರು 5 ಕೆಜಿ ಮಾದಕ ದ್ರವ್ಯಗಳನ್ನು ತಂದು ಪಟ್ಟಣದ ಬೂದಿಕೋಟೆ ವೃತ್ತದ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಆಧಾರದ ಮೇಲೆ ಇನ್‌ಸ್ಪೆಕ್ಟರ್ ದಯಾನಂದ್ ದಾಳಿ ಮಾಡಿ ಆರೋಪಿಯನ್ನು ಬಂಧಿಸಿ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ವರ್ಷ: ದೇವಾಲಯಗಳಿಗೆ ಭಕ್ತರ ದಾಂಗುಡಿ
ಜಿ ರಾಮ್‌ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?