ವಕೀಲರ ಸಂಘದ ಅಧ್ಯಕ್ಷ ವಂಟಮೂರಿಗೆ ಸನ್ಮಾನ

KannadaprabhaNewsNetwork |  
Published : Dec 28, 2023, 01:45 AM IST
ಹುಕ್ಕೇರಿಯಲ್ಲಿ ನ್ಯಾಯವಾದಿಗಳ ಸಂಘದ ನೂತನ ಅಧ್ಯಕ್ಷ ಅನೀಸ ವಂಟಮೂರಿ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಹುಕ್ಕೇರಿ : ಇಲ್ಲಿನ ವಕೀಲರ ಸಂಘದ ನೂತನ ಅಧ್ಯಕ್ಷ ಅನೀಸ್‌ ವಂಟಮೂರಿಗೆ ದಿ.ಯಮಕನಮರಡಿ ಲಕ್ಷ್ಮಿ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಹುಕ್ಕೇರಿ ಶಾಖೆಯಲ್ಲಿ ಸನ್ಮಾನಿಸಲಾಯಿತು.

ಹುಕ್ಕೇರಿ : ಇಲ್ಲಿನ ವಕೀಲರ ಸಂಘದ ನೂತನ ಅಧ್ಯಕ್ಷ ಅನೀಸ್‌ ವಂಟಮೂರಿಗೆ ದಿ.ಯಮಕನಮರಡಿ ಲಕ್ಷ್ಮಿ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಹುಕ್ಕೇರಿ ಶಾಖೆಯಲ್ಲಿ ಸನ್ಮಾನಿಸಲಾಯಿತು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರವೀಂದ್ರ ಜಿಂಡ್ರಾಳಿ ಮಾತನಾಡಿ, ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಕಿರಿಯ ವಕೀಲರು ಹಾಗೂ ಕಕ್ಷಿದಾರರ ಹಿತ ಕಾಪಾಡುವಲ್ಲಿ ನೂತನ ಆಡಳಿತ ಮಂಡಳಿ ಶ್ರಮಿಸಬೇಕು ಎಂದು ಸಲಹೆ ಮಾಡಿ ಶುಭ ಹಾರೈಸಿದರು.

ಪ್ರಧಾನ ವ್ಯವಸ್ಥಾಪಕ ರಾಜು ಸೂಜಿ, ಶಾಖಾ ವ್ಯವಸ್ಥಾಪಕ ಎ.ಬಿ.ಪಾಟೀಲ, ಗಿರೀಧರ ಕರೋಶಿ, ನಿಂಗೌಡ ಪಾಟೀಲ, ಎಸ್.ಎಸ್.ಮಲಾಜಿ, ಎಮ್.ಆರ್.ಖೇಮಾಳೆ, ಐ.ಬಿ.ನೇರ್ಲಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ