ಮಾಗಡಿ: ವಿಶ್ವಗುರು ಬಸವಣ್ಣ ನವರು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಜಾತ್ಯಾತೀತ ನಿಲುವನ್ನು ಹೊಂದಿದ್ದವರು ಎಂದು ಶಾಸಕ ಬಾಲಕೃಷ್ಣ ಹೇಳಿದರು.
ತಹಸೀಲ್ದಾರ್ ಸುರೇಂದ್ರ ಮೂರ್ತಿ ಮಾತನಾಡಿ, ಶ್ರೀ ಬಸವಣ್ಣನವರು ಸಮಾಜದಲ್ಲಿ ಎಲ್ಲರೂ ಸಮಾನರಾಗಿರಬೇಕು, ಜಾತಿ ಪದ್ದತಿಯಿಂದ ದೂರ ಇರಬೇಕು ಧ್ಯೇಯ ಹೊಂದಿದ್ದರು ಎಂದರು.
ತಾಪಂ ಇಒ ಚಂದ್ರು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಂಗಾಧರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯ ಶವಣನೂರು, ತೋಟಗಾರಿಕೆ ಸಹಾಯಕ ನಿರ್ದೇಶಕ ಸಂತೋಷ, ಸಾಮಾಜಿಕ ಅರಣ್ಯಾಧಿಕಾರಿ ಮಂಜುನಾಥ್, ಬಿಸಿಎಂ ಸಹಾಯಕ ನಿರ್ದೇಶಕಿ ಸವಿತಾ, ಪಶು ವೈದ್ಯ ಇಲಾಖೆಯ ಸಹಾಯಕ ನಿರ್ದೇಶಕಿ, ಜಯಶ್ರೀ ಹಾಜರಿದ್ದರು.18ಕೆಆರ್ ಎಂಎನ್ 4.ಜೆಪಿಜಿ
ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸಿ
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ವಾನ್ ಚಂದ್ರಶೇಖರ್ ಮಾತನಾಡಿ, ಬಸವಣ್ಣನವರು ಮಹಾನ್ ಸುಧಾರಕರಾಗಿ ಜನರಿಗೆ ಸೇವೆ ಸಲ್ಲಿಸುವುದರ ಜೊತೆಗೆ, ಅವರು ದಕ್ಷಿಣ ಭಾರತದಲ್ಲಿ ದಕ್ಷಿಣ ಕಲಚೂರಿ ಸಾಮ್ರಾಜ್ಯದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು ಮತ್ತು ವಚನ ಸಾಹಿತ್ಯವನ್ನು ಪರಿಚಯಿಸುವ ಮೂಲಕ ಸಾಹಿತ್ಯ ಕ್ರಾಂತಿಯನ್ನು ಹುಟ್ಟುಹಾಕಿದರು ಎಂದರು.
ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಪಂ ಉಪಕಾರ್ಯದರ್ಶಿ ಚಿಕ್ಕ ಸುಬ್ಬಯ್ಯ, ಉಪವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರ್ ತೇಜಸ್ವಿನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್ ಬಾಬು, ನಗರಸಭೆಯ ಅಧ್ಯಕ್ಷರಾದ ವಿಜಯಕುಮಾರಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಮನಗರ ಜಿಪಂ ಸಭಾಂಗಣದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಿದರು.